Thursday, August 13, 2026
Thursday, August 13, 2026

Puneet Raj Kumar ಸದ್ಯದಲ್ಲೇ ರಾಜ್ಯ ಸರ್ಕಾರದಿಂದ ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆ ಘೋಷಣೆ

Date:

Puneet Raj Kumar ರಾಜ್ಯ ಸರ್ಕಾರವು ಮತ್ತೊಂದು ಮಹತ್ವದ ಯೋಜನೆ ಜಾರಿಗೆ ತರಲು ಸಿದ್ಧತೆ ನಡೆಸಿದ್ದು, ಹೃದಯಸಂಬಂಧಿ ಉಚಿತ ಚಿಕಿತ್ಸೆಯ ಪುನೀತ್ ರಾಜ್ ಕುಮಾರ್ ಹೃದಯ ಜ್ಯೋತಿ ಯೋಜನೆಗೆ ಶೀಘ್ರವೇ ಚಾಲನೆ ನೀಡಲು ಮುಂದಾಗಿದೆ.

ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಆರೋಗ್ಯ ಇಲಾಖೆಯ ಮೂಲಕ ಯೋಜನೆ ರೂಪಿಸಲಾಗಿದೆ.

ಈ ಯೋಜನೆಗೆ ಚಿತ್ರನಟ ದಿ.ಪುನೀತ್ ರಾಜ್ ಕುಮಾರ್ ಅವರ ನೆನಪಿನಲ್ಲಿ `ಪುನೀತ್ ರಾಜ್ ಕುಮಾರ್ ಹೃದಯಜ್ಯೋತಿ’ ಎನ್ನುವ ಹೆಸರಿಡಲಾಗಿದೆ ಎನ್ನಲಾಗುತ್ತಿದೆ.

ಹೃದಯಾಘಾತದ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಎಲ್ಲ ವಯೋಮಾನದವರಿಗೆ ಹೃದಯಕ್ಕೆ ಸಂಬಂಧಿಸಿದ ಉಚಿತ ಚಿಕಿತ್ಸೆಯನ್ನು ಶೀಘ್ರದಲ್ಲೇ ನೀಡಲು ರಾಜ್ಯದ 16 ಜಿಲ್ಲೆಗಳಲ್ಲಿರುವ ಶೇ.85 ರಷ್ಟು ಸರ್ಕಾರಿ ಆಸ್ಪತ್ರೆಗಳು ಸೇರಿದಂತೆ ಖಾಸಗಿಯ 50 ಕ್ಕೂ ಹೆಚ್ಚು ಆಸ್ಪತ್ರೆಗಳನ್ನು ಈ ಯೋಜನೆಗೆ ಜೋಡಿಸುವ ಕೆಲಸವಾಗುತ್ತಿದೆ.

Puneet Raj Kumar ಶೀಘ್ರವೇ ಈ ಯೋಜನೆಗೆ ಚಾಲನೆ ನೀಡಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...