Monday, February 2, 2026
Monday, February 2, 2026

Karnataka University ಕವಿವಿಯಿಂದ ಡಿಕೆ ಶಿವಕುಮಾರ್ ಹೆಸರಿನಲ್ಲಿ ಪತ್ರಿಕೋದ್ಯಮ ವಿಭಾಗದಲ್ಲಿ ಹೆಚ್ಚು ಅಂಕ ಗಳಿಸಿದವರಿಗೆ ಚಿನ್ನದ ಪದಕ

Date:

Karnataka University ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೆಸರಿನಲ್ಲಿ ಚಿನ್ನದ ಪದಕ ನೀಡಲು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದಲ್ಲಿ ದತ್ತಿ ನಿಧಿಯ ಠೇವಣಿ ನೀಡಲಾಗಿದೆ ಎಂದು ಕೆಪಿಸಿಸಿ ಸದಸ್ಯ ರಾಬರ್ಟ್ ದದ್ದಾಪುರಿ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪ್ರಸಕ್ತ ಸಾಲಿನಿಂದ ಚಿನ್ನದ ಪದಕ ಸ್ಥಾಪಿಸಲಾಗಿದ್ದು, ಕವಿವಿ 73ನೇ ಘಟಿಕೋತ್ಸವದಲ್ಲಿ ಈ ಚಿನ್ನದ ಪದಕ ಪ್ರದಾನ ನೆರವೇರಲಿದೆ. ಉಪಮುಖ್ಯಮಂತ್ರಿ ಆಗಿರುವ ಡಿ.ಕೆ.ಶಿವಕುಮಾರ್ ಅವರ ಆಸಕ್ತಿ, ಇಚ್ಛೆಯ ಅನುಸಾರವೇ ಅವರೇ ತಮ್ಮ ಹೆಸರಿನಲ್ಲಿ ಈ ಚಿನ್ನದ ಪದಕಕ್ಕಾ ಠೇವಣಿ ಇಟ್ಟಿದ್ದಾರೆ,” ಎಂದರು.

Karnataka University 173ನೇ ಘಟಿಕೋತ್ಸವದಲ್ಲಿ ಸಿಂದಗಿ ತಾಲೂಕಿನ ಅಲಮೇಲಾ ದಾದಾಗೌಡ ಪಾಟೀಲ ಅವರಿಗೆ ಈ ಪದಕವನ್ನು ಪ್ರದಾನ ಮಾಡಲಾಗುವುದು. ಶಿಕ್ಷಣ ಪ್ರೇಮಿಯೂ ಆಗಿರುವ ಡಿ.ಕೆ.ಶಿವಕುಮಾರ ಅವರು ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲು ಈ ಸುವರ್ಣ ಪದಕವನ್ನು ಇಟ್ಟಿದ್ದಾರೆ, ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...