Saturday, December 6, 2025
Saturday, December 6, 2025

Forest Department ಅಸ್ವಸ್ಥಗೊಂಡಿದ್ದ ಚಿರತೆ ಬೆಕ್ಕು ರಕ್ಷಿಸಿ ಚಿಕಿತ್ಸೆ ನೀಡಿದ ಅರಣ್ಯ ಇಲಾಖೆ ಅಧಿಕಾರಿಗಳು

Date:

Forest Department ಸಾಗರ-ಹೊಸನಗರ ಮುಖ್ಯ ರಸ್ತೆಯ, ಪುರಪ್ಪೆಮನೆ ಸಮೀಪದಲ್ಲಿ ನಾಯಿಗಳ ದಾಳಿಯಿಂದ ಗಾಯಗೊಂಡು ಅಸ್ವಸ್ಥಗೊಂಡು ಬಿದ್ದಿರುವ ಕಾಡು ಬೆಕ್ಕನ್ನು ಗಮನಿಸಿದ ಸ್ಥಳೀಯರು, ಮೈಬಣ್ಣ ನೋಡಿ ಚಿರತೆ ಮರಿಯೆಂದು ಭಯಪಟ್ಟು ಅರಣ್ಯ ಇಲಾಖೆ ಅಧಿಕಾರಿಗಳಿಗೆ ವಿಷಯ ತಿಳಿಸಿದ ಕೂಡಲೇ,

ಸ್ಥಳಕ್ಕಾಗಮಿಸಿದ ವಲಯ ಅರಣ್ಯಾಧಿಕಾರಿ ರಾಘವೇಂದ್ರ ರವರ ನೇತೃತ್ವದ ತಂಡ, ಅಸ್ವಸ್ಥಗೊಂಡಿದ್ದ ಕಾಡು ಬೆಕ್ಕನ್ನು ರಕ್ಷಿಸಿ, ಶಿವಮೊಗ್ಗದ ಲಯನ್ ಸಫಾರಿ ಚಿಕಿತ್ಸಾಲಯದಲ್ಲಿ ಚಿಕಿತ್ಸೆ ಕೊಡಿಸಿ, ವೈದ್ಯಾಧಿಕಾರಿಗಳ ನಿರೀಕ್ಷಣೆಯಲ್ಲಿಟ್ಟಿದ್ದು, ಕಾಡು ಬೆಕ್ಕಿನ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ ಎಂದು RFO ರಾಘವೇಂದ್ರ ರವರು,
“ಕೆ.ಲೈವ್” ಗೆ ಮಾಹಿತಿ ನೀಡಿದ್ದಾರೆ.

Forest Department ಕಾರ್ಯಾಚರಣೆಯಲ್ಲಿ DRFO ದೊಡ್ಡಮನಿ, ಅರಣ್ಯ ರಕ್ಷಕ ಕೃಷ್ಣಮೂರ್ತಿ, ಚಾಲಕರಾದ ಜಗದೀಶ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...