Friday, March 20, 2026
Friday, March 20, 2026

Forest Department ಅಸ್ವಸ್ಥಗೊಂಡಿದ್ದ ಚಿರತೆ ಬೆಕ್ಕು ರಕ್ಷಿಸಿ ಚಿಕಿತ್ಸೆ ನೀಡಿದ ಅರಣ್ಯ ಇಲಾಖೆ ಅಧಿಕಾರಿಗಳು

Date:

Forest Department ಸಾಗರ-ಹೊಸನಗರ ಮುಖ್ಯ ರಸ್ತೆಯ, ಪುರಪ್ಪೆಮನೆ ಸಮೀಪದಲ್ಲಿ ನಾಯಿಗಳ ದಾಳಿಯಿಂದ ಗಾಯಗೊಂಡು ಅಸ್ವಸ್ಥಗೊಂಡು ಬಿದ್ದಿರುವ ಕಾಡು ಬೆಕ್ಕನ್ನು ಗಮನಿಸಿದ ಸ್ಥಳೀಯರು, ಮೈಬಣ್ಣ ನೋಡಿ ಚಿರತೆ ಮರಿಯೆಂದು ಭಯಪಟ್ಟು ಅರಣ್ಯ ಇಲಾಖೆ ಅಧಿಕಾರಿಗಳಿಗೆ ವಿಷಯ ತಿಳಿಸಿದ ಕೂಡಲೇ,

ಸ್ಥಳಕ್ಕಾಗಮಿಸಿದ ವಲಯ ಅರಣ್ಯಾಧಿಕಾರಿ ರಾಘವೇಂದ್ರ ರವರ ನೇತೃತ್ವದ ತಂಡ, ಅಸ್ವಸ್ಥಗೊಂಡಿದ್ದ ಕಾಡು ಬೆಕ್ಕನ್ನು ರಕ್ಷಿಸಿ, ಶಿವಮೊಗ್ಗದ ಲಯನ್ ಸಫಾರಿ ಚಿಕಿತ್ಸಾಲಯದಲ್ಲಿ ಚಿಕಿತ್ಸೆ ಕೊಡಿಸಿ, ವೈದ್ಯಾಧಿಕಾರಿಗಳ ನಿರೀಕ್ಷಣೆಯಲ್ಲಿಟ್ಟಿದ್ದು, ಕಾಡು ಬೆಕ್ಕಿನ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ ಎಂದು RFO ರಾಘವೇಂದ್ರ ರವರು,
“ಕೆ.ಲೈವ್” ಗೆ ಮಾಹಿತಿ ನೀಡಿದ್ದಾರೆ.

Forest Department ಕಾರ್ಯಾಚರಣೆಯಲ್ಲಿ DRFO ದೊಡ್ಡಮನಿ, ಅರಣ್ಯ ರಕ್ಷಕ ಕೃಷ್ಣಮೂರ್ತಿ, ಚಾಲಕರಾದ ಜಗದೀಶ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...