Monday, February 2, 2026
Monday, February 2, 2026

Forest Department ಅಸ್ವಸ್ಥಗೊಂಡಿದ್ದ ಚಿರತೆ ಬೆಕ್ಕು ರಕ್ಷಿಸಿ ಚಿಕಿತ್ಸೆ ನೀಡಿದ ಅರಣ್ಯ ಇಲಾಖೆ ಅಧಿಕಾರಿಗಳು

Date:

Forest Department ಸಾಗರ-ಹೊಸನಗರ ಮುಖ್ಯ ರಸ್ತೆಯ, ಪುರಪ್ಪೆಮನೆ ಸಮೀಪದಲ್ಲಿ ನಾಯಿಗಳ ದಾಳಿಯಿಂದ ಗಾಯಗೊಂಡು ಅಸ್ವಸ್ಥಗೊಂಡು ಬಿದ್ದಿರುವ ಕಾಡು ಬೆಕ್ಕನ್ನು ಗಮನಿಸಿದ ಸ್ಥಳೀಯರು, ಮೈಬಣ್ಣ ನೋಡಿ ಚಿರತೆ ಮರಿಯೆಂದು ಭಯಪಟ್ಟು ಅರಣ್ಯ ಇಲಾಖೆ ಅಧಿಕಾರಿಗಳಿಗೆ ವಿಷಯ ತಿಳಿಸಿದ ಕೂಡಲೇ,

ಸ್ಥಳಕ್ಕಾಗಮಿಸಿದ ವಲಯ ಅರಣ್ಯಾಧಿಕಾರಿ ರಾಘವೇಂದ್ರ ರವರ ನೇತೃತ್ವದ ತಂಡ, ಅಸ್ವಸ್ಥಗೊಂಡಿದ್ದ ಕಾಡು ಬೆಕ್ಕನ್ನು ರಕ್ಷಿಸಿ, ಶಿವಮೊಗ್ಗದ ಲಯನ್ ಸಫಾರಿ ಚಿಕಿತ್ಸಾಲಯದಲ್ಲಿ ಚಿಕಿತ್ಸೆ ಕೊಡಿಸಿ, ವೈದ್ಯಾಧಿಕಾರಿಗಳ ನಿರೀಕ್ಷಣೆಯಲ್ಲಿಟ್ಟಿದ್ದು, ಕಾಡು ಬೆಕ್ಕಿನ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ ಎಂದು RFO ರಾಘವೇಂದ್ರ ರವರು,
“ಕೆ.ಲೈವ್” ಗೆ ಮಾಹಿತಿ ನೀಡಿದ್ದಾರೆ.

Forest Department ಕಾರ್ಯಾಚರಣೆಯಲ್ಲಿ DRFO ದೊಡ್ಡಮನಿ, ಅರಣ್ಯ ರಕ್ಷಕ ಕೃಷ್ಣಮೂರ್ತಿ, ಚಾಲಕರಾದ ಜಗದೀಶ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...