Monday, December 15, 2025
Monday, December 15, 2025

Forest Department ಅಸ್ವಸ್ಥಗೊಂಡಿದ್ದ ಚಿರತೆ ಬೆಕ್ಕು ರಕ್ಷಿಸಿ ಚಿಕಿತ್ಸೆ ನೀಡಿದ ಅರಣ್ಯ ಇಲಾಖೆ ಅಧಿಕಾರಿಗಳು

Date:

Forest Department ಸಾಗರ-ಹೊಸನಗರ ಮುಖ್ಯ ರಸ್ತೆಯ, ಪುರಪ್ಪೆಮನೆ ಸಮೀಪದಲ್ಲಿ ನಾಯಿಗಳ ದಾಳಿಯಿಂದ ಗಾಯಗೊಂಡು ಅಸ್ವಸ್ಥಗೊಂಡು ಬಿದ್ದಿರುವ ಕಾಡು ಬೆಕ್ಕನ್ನು ಗಮನಿಸಿದ ಸ್ಥಳೀಯರು, ಮೈಬಣ್ಣ ನೋಡಿ ಚಿರತೆ ಮರಿಯೆಂದು ಭಯಪಟ್ಟು ಅರಣ್ಯ ಇಲಾಖೆ ಅಧಿಕಾರಿಗಳಿಗೆ ವಿಷಯ ತಿಳಿಸಿದ ಕೂಡಲೇ,

ಸ್ಥಳಕ್ಕಾಗಮಿಸಿದ ವಲಯ ಅರಣ್ಯಾಧಿಕಾರಿ ರಾಘವೇಂದ್ರ ರವರ ನೇತೃತ್ವದ ತಂಡ, ಅಸ್ವಸ್ಥಗೊಂಡಿದ್ದ ಕಾಡು ಬೆಕ್ಕನ್ನು ರಕ್ಷಿಸಿ, ಶಿವಮೊಗ್ಗದ ಲಯನ್ ಸಫಾರಿ ಚಿಕಿತ್ಸಾಲಯದಲ್ಲಿ ಚಿಕಿತ್ಸೆ ಕೊಡಿಸಿ, ವೈದ್ಯಾಧಿಕಾರಿಗಳ ನಿರೀಕ್ಷಣೆಯಲ್ಲಿಟ್ಟಿದ್ದು, ಕಾಡು ಬೆಕ್ಕಿನ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ ಎಂದು RFO ರಾಘವೇಂದ್ರ ರವರು,
“ಕೆ.ಲೈವ್” ಗೆ ಮಾಹಿತಿ ನೀಡಿದ್ದಾರೆ.

Forest Department ಕಾರ್ಯಾಚರಣೆಯಲ್ಲಿ DRFO ದೊಡ್ಡಮನಿ, ಅರಣ್ಯ ರಕ್ಷಕ ಕೃಷ್ಣಮೂರ್ತಿ, ಚಾಲಕರಾದ ಜಗದೀಶ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...