Wednesday, February 18, 2026
Wednesday, February 18, 2026

Forest Department ಹುಲಿ ಪೆಂಡೆಂಟ್ ಪ್ರಕರಣ ಹಕ್ಕಿಪಿಕ್ಕಿ ಸಮುದಾಯಕ್ಕೆ ಸಂಕಷ್ಟ

Date:

Forest Department ಇತ್ತೀಚೆಗೆ ಹುಲಿ ಪೆಂಡೆಂಟ್ ಪ್ರಕರಣಗಳೂ ಚರ್ಚೆಯಲ್ಲಿವೆ. ಈ ಹಿನ್ನಲೆಯಲ್ಲಿ ಹಕ್ಕಿ ಪಿಕ್ಕಿ ಸಮುದಾಯಕ್ಕೆ ಸಂಕಷ್ಟ ಎದುರಾಗಿದೆ.

ಬಿಗ್ ಬಾಸ್ ಸ್ಪರ್ಧಿ ಹಾಗೂ ರೈತ ಸಂತೋಷ್ ವರ್ತೂರು ಹುಲಿ ಉಗುರು ಪೆಂಟೆಂಡ್ ಧರಿಸಿ ಬಂಧನವಾದ ಬಳಿಕ ಅರಣ್ಯ ಇಲಾಖೆಯು ಎಚ್ಚೆತ್ತುಕೊಂಡಿದೆ.

ರಾಜಕಾರಣಿಗಳ ಮಕ್ಕಳು, ದೊಡ್ಡ ದೊಡ್ಡ ನಟರು ಸೇರಿದಂತೆ ಹುಲಿ ಉಗುರು ಧರಿಸಿದ್ದವರಿಗೆ ನೊಟೀಸ್ ನೀಡಿ ವಿಚಾರಣೆ ನಡೆಸಿತ್ತು. ಇದರ ಬೆನ್ನಲ್ಲೇ ಅಸಲಿಯೋ ನಕಲಿಯೋ ಎಂದು ಪರಿಶೀಲಿಸಿತ್ತು. ಆದರೆ ಈಗ ಇದನ್ನೇ ನಂಬಿ ಬದುಕುತ್ತಿದ್ದ ಹಕ್ಕಿ ಪಿಕ್ಕಿ ಜನಾಂಗದವರಿಗೆ ಆತಂಕ ಹೆಚ್ಚಾಗುವಂತೆ ಮಾಡಿದೆ.

Forest Department ಕೃತಕವಾಗಿ ಹುಲಿ ಉಗುರು ತಯಾರಿಸುವ ನೈಪುಣ್ಯತೆಯನ್ನು ಹಕ್ಕಿ ಪಿಕ್ಕಿ ಜನಾಂಗ ಹೊಂದಿದೆ. ಕುಲಕಸುಬು ಕೂಡ ಹೌದು. ಸುಮಾರು 50 ವರ್ಷಗಳಿಂದಲೂ ಕೃತಕ ಹುಲಿ ಉಗುರು ತಯಾರಿಸಿ ಮಾರಾಟ ಮಾಡಿ ಬದುಕು ಕಟ್ಟಿಕೊಳ್ಳುತ್ತಿದ್ದವರಲ್ಲಿಯೂ ಆತಂಕ ಶುರುವಾಗಿದೆ.
ಅರಣ್ಯ ಇಲಾಖೆಯ ಅಧಿಕಾರಿಗಳು ಪರಿಶೀಲಿಸುವ ಸಾಧ್ಯತೆ ಇದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kote Marikamba Devi ಶಿವಮೊಗ್ಗ ಮಾರಿಕಾಂಬ ಜಾತ್ರೆ: ಹಿನ್ನೆಲೆ ಮತ್ತು ಆಚರಣೆ ಹೇಗೆ?

Kote Marikamba Devi ಕೋಟೆ ಮಾರಿಕಾಂಬಾ ಜಾತ್ರೆಗೆ ಚಾಲನೆ ದೊರೆತಿದ್ದು,...

Brahmakumari Ishwari University ಧ್ಯಾನವು ಮನಸ್ಸಿನ ಏಕಾಗ್ರತೆ ಹೆಚ್ಚಿಸುತ್ತದೆ- ಬ್ರಹ್ಮಕುಮಾರಿ ಸ್ವಾತಿ

Brahmakumari Ishwari University ಪ್ರತಿ ದಿನ ಧ್ಯಾನ ಅಭ್ಯಾಸ ಮಾಡುವುದರಿಂದ ಒತ್ತಡ...

Shivamogga Rangayana “ಸ್ವಾತಂತ್ರ್ಯದ ಓಟ” ನಾಟಕ ಕುರಿತು ಮಾತಾಡಿ, ಉದ್ಘಾಟಿಸಿದ ಅಂಕಣಕಾರ ಬಿ.ಚಂದ್ರೇಗೌಡ

Shivamogga Rangayana ಶಿವಮೊಗ್ಗ ರಂಗಾಯಣವು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ...