Monday, February 2, 2026
Monday, February 2, 2026

Karnataka Rajyotsava  ಸಾಗರದ ಭೂತಪ್ಪನ ಕಟ್ಟೆಯಲ್ಲಿ ಕನ್ನಡ ರಾಜ್ಯೋತ್ಸವದ ಸಂಭ್ರಮ

Date:

Karnataka Rajyotsava  ಕರುನಾಡಿನಾದ್ಯಂತ ಕನ್ನಡ ರಾಜ್ಯೋತ್ಸವದ ಕೆಂಪು ಪಸರಿಸಿದೆ. ಅಂತೆಯೇ ಶಿವಮೊಗ್ಗ ಜಿಲ್ಲೆಯ ಸಾಗರ ನಗರದ 8ನೇ ವಾರ್ಡ್ ಶ್ರೀನಗರದ ಭೂತಪ್ಪನ ಕಟ್ಟೆ ಮುಂಭಾಗದಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.

ನಾಟ್ಯತರಂಗದ ವಿದ್ವಾನ್ ಜಿ ಬಿ ಜನಾರ್ದನ್ ಧ್ವಜಾರೋಹಣ ನೆರವೇರಿಸಿದರು. ಬಳಿಕ ನಾಡಗೀತೆ ಮೂಲಕ ಕನ್ನಡಾಂಬೆಗೆ ನುಡಿನಮನ ಸಲ್ಲಿಸಿದರು.

Karnataka Rajyotsava  ಸಂದರ್ಭದಲ್ಲಿ ಎಂ ಜಿ ಚಂದ್ರಕಾಂತ್,ದಿನೇಶ್, ಶಾಂತರಾಮ ಕಿಣಿ, ಚಂದ್ರಶೇಖರ್,ಕಿರಣ್, ರಾಜು,ಚೇತನ್, ಸುಬ್ರಹ್ಮಣ್ಯ,ನಾಗರಾಜ್, ಲೋಕೇಶ್, ರೋಹನ್, ಚಂದನ್, ಆದಿಲ್, ಸತೀಶ, ದಯಾನಂದ್ ಸಿ ನಾಯಕ್, ಶ್ರೀನಗರ ಯುವಜನ ಸಂಘದ ಎಲ್ಲಾ ಸದಸ್ಯರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...