Sunday, August 2, 2026
Sunday, August 2, 2026

Karnataka Rajyotsava  ಸಾಗರದ ಭೂತಪ್ಪನ ಕಟ್ಟೆಯಲ್ಲಿ ಕನ್ನಡ ರಾಜ್ಯೋತ್ಸವದ ಸಂಭ್ರಮ

Date:

Karnataka Rajyotsava  ಕರುನಾಡಿನಾದ್ಯಂತ ಕನ್ನಡ ರಾಜ್ಯೋತ್ಸವದ ಕೆಂಪು ಪಸರಿಸಿದೆ. ಅಂತೆಯೇ ಶಿವಮೊಗ್ಗ ಜಿಲ್ಲೆಯ ಸಾಗರ ನಗರದ 8ನೇ ವಾರ್ಡ್ ಶ್ರೀನಗರದ ಭೂತಪ್ಪನ ಕಟ್ಟೆ ಮುಂಭಾಗದಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.

ನಾಟ್ಯತರಂಗದ ವಿದ್ವಾನ್ ಜಿ ಬಿ ಜನಾರ್ದನ್ ಧ್ವಜಾರೋಹಣ ನೆರವೇರಿಸಿದರು. ಬಳಿಕ ನಾಡಗೀತೆ ಮೂಲಕ ಕನ್ನಡಾಂಬೆಗೆ ನುಡಿನಮನ ಸಲ್ಲಿಸಿದರು.

Karnataka Rajyotsava  ಸಂದರ್ಭದಲ್ಲಿ ಎಂ ಜಿ ಚಂದ್ರಕಾಂತ್,ದಿನೇಶ್, ಶಾಂತರಾಮ ಕಿಣಿ, ಚಂದ್ರಶೇಖರ್,ಕಿರಣ್, ರಾಜು,ಚೇತನ್, ಸುಬ್ರಹ್ಮಣ್ಯ,ನಾಗರಾಜ್, ಲೋಕೇಶ್, ರೋಹನ್, ಚಂದನ್, ಆದಿಲ್, ಸತೀಶ, ದಯಾನಂದ್ ಸಿ ನಾಯಕ್, ಶ್ರೀನಗರ ಯುವಜನ ಸಂಘದ ಎಲ್ಲಾ ಸದಸ್ಯರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...