Sunday, December 14, 2025
Sunday, December 14, 2025

Araga Jnanendra ಪಾರಂಪರಿಕ ಮನೆಯ ಅಲಂಕಾರಿಕ ವಸ್ತುಗಳ ಸೀಜ್ ಗೆ ಆರಗ ಜ್ಞಾನೇಂದ್ರ ವಿರೋಧ

Date:

Araga Jnanendra ಅರಣ್ಯ ಸಚಿವರ ಹೇಳಿಕೆ ನಡುವೆಯೇ ವನ್ಯಜೀವಿ ವಿಭಾಗದ ಅಧಿಕಾರಿಗಳ ದಾಳಿ.

ಶಿವಮೊಗ್ಗ ವನ್ಯಜೀವಿ ವಿಭಾಗದ ಅಧಿಕಾರಿಗಳಿಂದ
ತೀರ್ಥಹಳ್ಳಿ ತಾಲೂಕಿನ ಬಸವನಗದ್ದೆ ಗ್ರಾಮದ ಪ್ರಸನ್ನ ಎಂಬುವರ ಮನೆ ಮೇಲೆ ದಾಳಿ ನಡೆಸಿದ್ದಾರೆ.

ಶಿವಮೊಗ್ಗದ ತೀರ್ಥಹಳ್ಳಿ ತಾಲೂಕಿನ ಹಣಗೆರೆಕಟ್ಟೆ ಸಮೀಪದ ಬಸವನಗದ್ದೆಯಲ್ಲಿ
ದಾಳಿ ಮಾಡಿ ಜಿಂಕೆ ಹಾಗೂ ಕಾಡುಕೋಣದ ಕೊಂಬು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಅರಣ್ಯ ಅಧಿಕಾರಿಗಳ ದಾಳಿ ವೇಳೆ ತೀರ್ಥಹಳ್ಳಿ ಶಾಸಕರಾದ ಆರಗ ಜ್ಞಾನೇಂದ್ರ ಸ್ಥಳಕ್ಕೆ ಆಗಮಿಸಿದ್ದಾರೆ.

ಅರಣ್ಯಾಧಿಕಾರಿಗಳ ಕಾರ್ಯಾಚರಣೆ ಗೆ ಆರಗ ಜ್ಞಾನೇಂದ್ರ ಅವರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಡಿಸಿ ಸೇರಿದಂತೆ ಹಿರಿಯ ಅಧಿಕಾರಿ ಜೊತೆ ದೂರವಾಣಿಯಲ್ಲಿ ಆರಗ ಜ್ಞಾನೇಂದ್ರ ಅವರು ಮಾತನಾಡಿದ್ದಾರೆ.

Araga Jnanendra ನೂರಾರು ವರ್ಷದಿಂದ ಆಲಂಕಾರಿಕ ವಸ್ತುವಾಗಿ ಮಲೆನಾಡಿನ ಮನೆಗಳಲ್ಲಿವೆ.
ವಸ್ತುಗಳನ್ನು ಸೀಜ್ ಮಾಡಿ, ಯಾವುದೇ ಕಾರಣಕ್ಕೂ ಬಂಧಿಸಲು ಬಿಡಲ್ಲ ಎಂದು ಆರಗ ಜ್ಞಾನೇಂದ್ರ ಅವರು ಆಕ್ರೋಶ ಹೊರಹಾಕಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...