Saturday, December 6, 2025
Saturday, December 6, 2025

Araga Jnanendra ಪಾರಂಪರಿಕ ಮನೆಯ ಅಲಂಕಾರಿಕ ವಸ್ತುಗಳ ಸೀಜ್ ಗೆ ಆರಗ ಜ್ಞಾನೇಂದ್ರ ವಿರೋಧ

Date:

Araga Jnanendra ಅರಣ್ಯ ಸಚಿವರ ಹೇಳಿಕೆ ನಡುವೆಯೇ ವನ್ಯಜೀವಿ ವಿಭಾಗದ ಅಧಿಕಾರಿಗಳ ದಾಳಿ.

ಶಿವಮೊಗ್ಗ ವನ್ಯಜೀವಿ ವಿಭಾಗದ ಅಧಿಕಾರಿಗಳಿಂದ
ತೀರ್ಥಹಳ್ಳಿ ತಾಲೂಕಿನ ಬಸವನಗದ್ದೆ ಗ್ರಾಮದ ಪ್ರಸನ್ನ ಎಂಬುವರ ಮನೆ ಮೇಲೆ ದಾಳಿ ನಡೆಸಿದ್ದಾರೆ.

ಶಿವಮೊಗ್ಗದ ತೀರ್ಥಹಳ್ಳಿ ತಾಲೂಕಿನ ಹಣಗೆರೆಕಟ್ಟೆ ಸಮೀಪದ ಬಸವನಗದ್ದೆಯಲ್ಲಿ
ದಾಳಿ ಮಾಡಿ ಜಿಂಕೆ ಹಾಗೂ ಕಾಡುಕೋಣದ ಕೊಂಬು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಅರಣ್ಯ ಅಧಿಕಾರಿಗಳ ದಾಳಿ ವೇಳೆ ತೀರ್ಥಹಳ್ಳಿ ಶಾಸಕರಾದ ಆರಗ ಜ್ಞಾನೇಂದ್ರ ಸ್ಥಳಕ್ಕೆ ಆಗಮಿಸಿದ್ದಾರೆ.

ಅರಣ್ಯಾಧಿಕಾರಿಗಳ ಕಾರ್ಯಾಚರಣೆ ಗೆ ಆರಗ ಜ್ಞಾನೇಂದ್ರ ಅವರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಡಿಸಿ ಸೇರಿದಂತೆ ಹಿರಿಯ ಅಧಿಕಾರಿ ಜೊತೆ ದೂರವಾಣಿಯಲ್ಲಿ ಆರಗ ಜ್ಞಾನೇಂದ್ರ ಅವರು ಮಾತನಾಡಿದ್ದಾರೆ.

Araga Jnanendra ನೂರಾರು ವರ್ಷದಿಂದ ಆಲಂಕಾರಿಕ ವಸ್ತುವಾಗಿ ಮಲೆನಾಡಿನ ಮನೆಗಳಲ್ಲಿವೆ.
ವಸ್ತುಗಳನ್ನು ಸೀಜ್ ಮಾಡಿ, ಯಾವುದೇ ಕಾರಣಕ್ಕೂ ಬಂಧಿಸಲು ಬಿಡಲ್ಲ ಎಂದು ಆರಗ ಜ್ಞಾನೇಂದ್ರ ಅವರು ಆಕ್ರೋಶ ಹೊರಹಾಕಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...