Thursday, June 18, 2026
Thursday, June 18, 2026

Siddaramaiah ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್, ನೀರು ಪೂರೈಕೆ

Date:

Siddaramaiah ರಾಜ್ಯಕ್ಕೆ ಈಗಾಗಲೇ ಐದು ಗ್ಯಾರಂಟಿ ಘೋಷಿಸಿರುವ ರಾಜ್ಯ ಸರ್ಕಾರವು ನಾಲ್ಕು ಗ್ಯಾರೆಂಟಿಗಳಿಗೆ ಚಾಲನೆ ನೀಡಿದೆ. ಈಗ ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಹಾಗೂ ಕುಡಿಯುವ ನೀರಿನ ಸೌಕರ್ಯ ಕಲ್ಪಿಸುವ ಗ್ಯಾರಂಟಿಯನ್ನು ಘೋಷಿಸಿದೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 68 ನೇ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿದರು. ಶಿಕ್ಷಣ ಇಲಾಖೆಯ ಹಲವು ವರ್ಷಗಳ ಮನವಿಯನ್ನು ಪುರಸ್ಕರಿಸಿ, ರಾಜ್ಯದಲ್ಲಿರುವ ಎಲ್ಲಾ ಸರ್ಕಾರಿ ಶಾಲೆಗಳಿಗೆ ತಕ್ಷಣದಿಂದಲೇ ಉಚಿತ ವಿದ್ಯುತ್ ಸಂಪರ್ಕ ಹಾಗೂ ಕುಡಿಯುವ ನೀರಿನ ಸಂಪರ್ಕ ಕಲ್ಪಿಸುವುದಾಗಿ ತಿಳಿಸಿದರು.

Siddaramaiah ನಮ್ಮ ಸರ್ಕಾರ ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಜಾರಿಗೆ ಎಷ್ಟೇ ಪ್ರಯತ್ನ ಪಟ್ಟರೂ, ಸುಪ್ರೀಂ ಕೋರ್ಟ್ ಮಾಧ್ಯಮ ಪೋಷಕರ ಆಯ್ಕೆ ತೀರ್ಪು ನೀಡಿರುವುದರಿಂದ ನಮಗೆ ಹಿನ್ನಡೆಯಾಗಿದೆ. ಪೋಷಕರು ಆಂಗ್ಲ ಮಾಧ್ಯಮ ವ್ಯಾಮೋಹ ಕಡಿಮೆ ಮಾಡಿಕೊಳ್ಳಬೇಕು. ಕನ್ನಡ ಮಾಧ್ಯಮದಲ್ಲಿ ಮಕ್ಕಳಿಗೆ ಶಿಕ್ಷಣ ಕೊಡಿಸಲು ಪಣತೊಡಬೇಕು ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...