Saturday, April 19, 2025
Saturday, April 19, 2025

Belur Gopalakrishna ಬಗರ್ ಹುಕುಂ & ಅರಣ್ಯ ಭೂಮಿ ಒತ್ತುವರಿ ತೆರವಿಗೆ ಅರಣ್ಯ ಇಲಾಖೆ ಕಾರ್ಯಾಚರಣೆ

Date:

Belur Gopalakrishna ಶಿವಮೊಗ್ಗದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಕಾರ್ಯಾಚರಣೆ ಮುಂದುವರೆದಿದೆ.

ಒಂದೆಡೆ ವನ್ಯಜೀವಿ ಸಂಬಂಧಿತ ವಸ್ತು ಬಳಕೆ & ಸಂಗ್ರಹ ವಿಚಾರವಾಗಿ ದಾಳಿ ನಡೆಸಲಾಗುತ್ತಿದೆ. ಇನ್ನೊಂದೆಡೆ ಮಲೆನಾಡು ಭಾಗದಲ್ಲಿ ಒತ್ತುವರಿ ತೆರವಿಗೆ ಅರಣ್ಯಾಧಿಕಾರಿಗಳು ಮುಂದಾಗಿದ್ದಾರೆ.

ಬಗರ್ ಹುಕುಂ & ಅರಣ್ಯ ಭೂಮಿ ಒತ್ತುವರಿ ತೆರವಿಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಹೊಸನಗರ ತಾಲೂಕಿನ ಬೆಳ್ಳೂರು ಗ್ರಾ.ಪಂ ವ್ಯಾಪ್ತಿಯ ಬುಕ್ಕಿವರೆ ಹಾಗೂ ಗುಬ್ಬಿಗ ಗ್ರಾಮದಲ್ಲಿ ತೆರವಿಗೆ ಕಾರ್ಯಾಚರಣೆ ನಡೆಸಲಾಗಿದೆ.

ಶಿವಮೊಗ್ಗದ ಹೊಸನಗರ ತಾಲೂಕಿನ ಬೆಳ್ಳೂರು ಗ್ರಾ.ಪಂ.
ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ದ ಸಾಗರದ ಶಾಸಕ ಬೇಳೂರು ಗೋಪಾಲಕೃಷ್ಣ ಫುಲ್ ಗರಂ ಆಗಿದ್ದಾರೆ.

ಅರಣ್ಯ ಅಧಿಕಾರಿಗಳ ಕಾರ್ಯಾಚರಣೆಗೆ ಶಾಸಕ ಬೇಳೂರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ನೋಟಿಸ್ ನೀಡಿ, ತೆರವಿಗೆ ಮುಂದಾಗಿದ್ದ ಅರಣ್ಯಾಧಿಕಾರಿಗಳ ವಿರುದ್ದ ಶಾಸಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರೈತರ ಕಿರುಕುಳ ನೀಡುವುದನ್ನು ನಮ್ಮ ಸರ್ಕಾರ ಒಪ್ಪಲ್ಲ.
ಶರಾವತಿ ಸಂತ್ರಸ್ಥರು ನಾಡಿಗೆ ಬೆಳಕು ಕೊಟ್ಟು ಈ ಭಾಗದಲ್ಲಿ ವಾಸವಾಗಿದ್ದಾರೆ.ಅವರಿಗೆ ಹಕ್ಕುಪತ್ರ ಕೊಡುವುದಾಗಿ ಸರ್ಕಾರ ಭರವಸೆ ಕೊಟ್ಟಿದೆ ನಾವು ಮಾಡುತ್ತವೆ ಎಂದು ಹೇಳಿದರು.

Belur Gopalakrishna ಐದಾರು ದಶಕದಿಂದ ಬದುಕು ಕಟ್ಟಿಕೊಂಡ ರೈತರಿಗೆ ಕಿರುಕುಳ ನೀಡಿದ್ರೆ ಒಪ್ಪಲ್ಲ. ರೈತರ ಒತ್ತುವರಿ ತೆರವು ಸಂಬಂಧ ನನ್ನ ಗಮನಕ್ಕೆ ತಂದು ಕೆಲಸ ಮಾಡಿ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Akhila Karnataka Sports Karate Association ಕರಾಟೆ ತೀರ್ಪುಗಾರರ ಪರೀಕ್ಷೆಯಲ್ಲಿ ಶಿವಮೊಗ್ಗದ ಶ್ರೀಹರ್ಷ ಉತ್ತೀರ್ಣ

Akhila Karnataka Sports Karate Association ಹುಬ್ಬಳ್ಳಿಯಲ್ಲಿ ಇತ್ತೀಚಿಗೆ ಅಖಿಲ...

ಶಿವಮೊಗ್ಗದಲ್ಲಿ ಯಶಸ್ವಿಯಾಗಿ ನಡೆದ ಕನಕದಾಸರ ಕೀರ್ತನೆ ಗಾಯನ ಸ್ಪರ್ಧೆ

ಶಿವಮೊಗ್ಗ ಕನಕ ಭಜನಾ ಮಂಡಳಿಯವರು ದಶಮಾನೋತ್ಸವ ಕಾರ್ಯಕ್ರಮವನ್ನು ಜಯಂತಿ ಪರಮೇಶ್ವರ್ ರವರ...

Madhu Bangarappa ವಿದ್ಯಾರ್ಥಿಯ ಜನಿವಾರ ತೆಗೆಸಿದ ಪ್ರಕರಣ ಖಂಡನೀಯ- ಸಚಿವ‌ ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗದಲ್ಲಿ ಸಿಇಟಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಯ...