Monday, February 2, 2026
Monday, February 2, 2026

Swach Bharat Abhiyan ಚಿಕ್ಕಜೇನಿ ಗ್ರಾ.ಪಂ.ಯಲ್ಲಿ ಮೂಲೆ ಗುಂಪಾದ ಸ್ವಚ್ಛ ಭಾರತ್ ಅಭಿಯಾನ

Date:

Swach Bharat Abhiyan ಹೊಸನಗರ: ಹಳ್ಳಿಗಳನ್ನು ತ್ಯಾಜ್ಯಮುಕ್ತ ಮಾಡಿ, ಸ್ವಚ್ಛ ಪರಿಸರ ಕಾಪಾಡುವ ಸದುದ್ದೇಶದಿಂದ ಸರ್ಕಾರಗಳು ಗ್ರಾಮ ಪಂಚಾಯಿತಿಗೊಂದು ಸ್ವಚ್ಛ ಸಂಕೀರ್ಣಯೋಜನೆ ರೂಪಿಸಿದೆ. ಸ್ವಚ್ಛ ಭಾರತ್‌ ಮಿಷನ್‌ ಯೋಜನೆಯಡಿಯಲ್ಲಿ ಸ್ವಚ್ಛ ಸಂಕೀರ್ಣ ನಿರ್ಮಾಣ ಕಾರ್ಯದಲ್ಲಿ ತೊಡಗಿಕೊಂಡಿದ್ದು, ಈ ಯೋಜನೆ ಜಾರಿಯಿಂದಾಗಿ ಹಲವಾರು ಗ್ರಾ.ಪಂ ಗಳಿಗೆ ಗಾಂಧಿ ಗ್ರಾಮ ಪುರಸ್ಕಾರಗಳು ದೊರಕಿವೆ.

Swach Bharat Abhiyan ಆದರೇ, ಹೊಸನಗರ ತಾಲ್ಲೂಕಿನ ಚಿಕ್ಕಜೇನಿ ಗ್ರಾ.ಪಂ ಮಾತ್ರ ತನ್ನ ದಿವ್ಯ ನಿರ್ಲಕ್ಷ ದೊರಣೆಯಿಂದಾಗಿ ಸ್ವಚ್ಛ ಸಂಕೀರ್ಣ ಘಟಕ ನಿರ್ಮಿಸದೆ ಸರ್ಕಾರದ ಯೋಜನೆಯನ್ನೂ ಗಾಳಿಗೆ ತೋರಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...