Tuesday, August 25, 2026
Tuesday, August 25, 2026

Swach Bharat Abhiyan ಚಿಕ್ಕಜೇನಿ ಗ್ರಾ.ಪಂ.ಯಲ್ಲಿ ಮೂಲೆ ಗುಂಪಾದ ಸ್ವಚ್ಛ ಭಾರತ್ ಅಭಿಯಾನ

Date:

Swach Bharat Abhiyan ಹೊಸನಗರ: ಹಳ್ಳಿಗಳನ್ನು ತ್ಯಾಜ್ಯಮುಕ್ತ ಮಾಡಿ, ಸ್ವಚ್ಛ ಪರಿಸರ ಕಾಪಾಡುವ ಸದುದ್ದೇಶದಿಂದ ಸರ್ಕಾರಗಳು ಗ್ರಾಮ ಪಂಚಾಯಿತಿಗೊಂದು ಸ್ವಚ್ಛ ಸಂಕೀರ್ಣಯೋಜನೆ ರೂಪಿಸಿದೆ. ಸ್ವಚ್ಛ ಭಾರತ್‌ ಮಿಷನ್‌ ಯೋಜನೆಯಡಿಯಲ್ಲಿ ಸ್ವಚ್ಛ ಸಂಕೀರ್ಣ ನಿರ್ಮಾಣ ಕಾರ್ಯದಲ್ಲಿ ತೊಡಗಿಕೊಂಡಿದ್ದು, ಈ ಯೋಜನೆ ಜಾರಿಯಿಂದಾಗಿ ಹಲವಾರು ಗ್ರಾ.ಪಂ ಗಳಿಗೆ ಗಾಂಧಿ ಗ್ರಾಮ ಪುರಸ್ಕಾರಗಳು ದೊರಕಿವೆ.

Swach Bharat Abhiyan ಆದರೇ, ಹೊಸನಗರ ತಾಲ್ಲೂಕಿನ ಚಿಕ್ಕಜೇನಿ ಗ್ರಾ.ಪಂ ಮಾತ್ರ ತನ್ನ ದಿವ್ಯ ನಿರ್ಲಕ್ಷ ದೊರಣೆಯಿಂದಾಗಿ ಸ್ವಚ್ಛ ಸಂಕೀರ್ಣ ಘಟಕ ನಿರ್ಮಿಸದೆ ಸರ್ಕಾರದ ಯೋಜನೆಯನ್ನೂ ಗಾಳಿಗೆ ತೋರಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...