Wednesday, July 8, 2026
Wednesday, July 8, 2026

Swach Bharat Abhiyan ಚಿಕ್ಕಜೇನಿ ಗ್ರಾ.ಪಂ.ಯಲ್ಲಿ ಮೂಲೆ ಗುಂಪಾದ ಸ್ವಚ್ಛ ಭಾರತ್ ಅಭಿಯಾನ

Date:

Swach Bharat Abhiyan ಹೊಸನಗರ: ಹಳ್ಳಿಗಳನ್ನು ತ್ಯಾಜ್ಯಮುಕ್ತ ಮಾಡಿ, ಸ್ವಚ್ಛ ಪರಿಸರ ಕಾಪಾಡುವ ಸದುದ್ದೇಶದಿಂದ ಸರ್ಕಾರಗಳು ಗ್ರಾಮ ಪಂಚಾಯಿತಿಗೊಂದು ಸ್ವಚ್ಛ ಸಂಕೀರ್ಣಯೋಜನೆ ರೂಪಿಸಿದೆ. ಸ್ವಚ್ಛ ಭಾರತ್‌ ಮಿಷನ್‌ ಯೋಜನೆಯಡಿಯಲ್ಲಿ ಸ್ವಚ್ಛ ಸಂಕೀರ್ಣ ನಿರ್ಮಾಣ ಕಾರ್ಯದಲ್ಲಿ ತೊಡಗಿಕೊಂಡಿದ್ದು, ಈ ಯೋಜನೆ ಜಾರಿಯಿಂದಾಗಿ ಹಲವಾರು ಗ್ರಾ.ಪಂ ಗಳಿಗೆ ಗಾಂಧಿ ಗ್ರಾಮ ಪುರಸ್ಕಾರಗಳು ದೊರಕಿವೆ.

Swach Bharat Abhiyan ಆದರೇ, ಹೊಸನಗರ ತಾಲ್ಲೂಕಿನ ಚಿಕ್ಕಜೇನಿ ಗ್ರಾ.ಪಂ ಮಾತ್ರ ತನ್ನ ದಿವ್ಯ ನಿರ್ಲಕ್ಷ ದೊರಣೆಯಿಂದಾಗಿ ಸ್ವಚ್ಛ ಸಂಕೀರ್ಣ ಘಟಕ ನಿರ್ಮಿಸದೆ ಸರ್ಕಾರದ ಯೋಜನೆಯನ್ನೂ ಗಾಳಿಗೆ ತೋರಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...