Wednesday, July 8, 2026
Wednesday, July 8, 2026

Sports News ಭಾರತದ ಬೆಂಕಿ ಬೌಲಿಂಗೆ ಶ್ರೀಲಂಕಾ ದಹನ

Date:

Sports News ಭಾರತದ ಬಿಗಿ ಬೌಲಿಂಗ್ ಪ್ರದರ್ಶನದ ಎದುರು ಶ್ರೀಲಂಕಾ ತಂಡ ಮಂಡಿಯೂರುವಂತಾಗಿದೆ. ಮೊಹಮ್ಮದ್ ಶಮಿ, ಬೂಮ್ರ, ಸಿರಾಜ್ ಬೌಲಿಂಗ್ ದಾರಿಗೆ ಶ್ರೀಲಂಕಾ ತಂಡ ದಹನವಾಗಿದೆ.

ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಕ್ರಿಕೆಟ್ ಪಂದ್ಯದಲ್ಲಿ ರೋಹಿತ್ ಪಡೆ ಸತತವಾಗಿ ಏಳು ಗೆಲುವನ್ನು ದಾಖಲಿಸುವ ಮೂಲಕ ಮೊದಲ ಸ್ಥಾನ ಪಡೆದಿದೆ.

ಟಾಸ್ ನಲ್ಲಿ ಸೋತು ಮೊದಲಿಗೆ ಬ್ಯಾಟಿಂಗ್ ಮಾಡಿದಂತಹ ಭಾರತ ತಂಡವು ಮೊದಲನೆಯದಾಗಿ ಆಘಾತವನ್ನು ಅನುಭವಿಸಿತು. ವಿರಾಟ್ ಕೊಹ್ಲಿ 88 ರನ್ ಗಳಿಸುವ ಮೂಲಕ 190 ರ ಜೊತೆಯಾಟಕ್ಕೆ ಶ್ರೀಲಂಕಾ ಮಂಕಾಗಿ ಹೋಯಿತು.

ಭಾರತದ ಪರ್ವಾಗಿ ವೇಗಿ ಗಳಾಗಿ ಮೊಹಮ್ಮದ್ ಸಿರಾಜ್ ಮೂರು,ಮೊಹಮ್ಮದ್ ಶಮಿ5, ರವೀಂದ್ರ ಜಡೇಜಾ ತಲಾ ಒಂದು ವಿಕೆಟ್ ಪಡೆದು ಮಿಂಚಿದರು.

Sports News ಟೂರ್ನಿಯಲ್ಲಿ ಸತತವಾಗಿ 7ನೇ ಜಯಗಳಿಸಿದ ಭಾರತ, ಎಂಟನೇ ಬಾರಿ ಏಕದಿನ ವಿಶ್ವಕಪ್ ನಲ್ಲಿ ಸೆಮಿ ಫೈನಾನ್ಸ್ ಗೆ ಪ್ರವೇಶಿಸಿದೆ. ಪ್ರಸ್ತುತ ಆವೃತ್ತಿಯಲ್ಲಿ ಅಧಿಕೃತವಾಗಿ ಸೆಮಿಫೈನಲ್ ಪ್ರವೇಶಿಸಿದ ಮೊದಲ ತಂಡ ಭಾರತವಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...