Saturday, December 6, 2025
Saturday, December 6, 2025

R.M. Manjunath Gowda ತೀರ್ಥಹಳ್ಳಿಯಲ್ಲಿ ಡಾ. ಆರ್ ಎಂ ಮಂಜುನಾಥ್ ಗೌಡರ ಸನ್ಮಾನಕ್ಕೆ ಸಜ್ಜು

Date:

R.M. Manjunath Gowda ಶಿವಮೊಗ್ಗದ ಡಿಸಿಸಿ ಬ್ಯಾಂಕಿಗೆ 10ನೇ ಬಾರಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಕರ್ನಾಟಕದ ಹೆಮ್ಮೆಯ ಸಹಕಾರಿ, ಸಹಕಾರ ರತ್ನ ಡಾ.ಆರ್.ಎಂ ಮಂಜುನಾಥ್ ಗೌಡ ಅವರಿಗೆ ನ.6ರಂದು ತೀರ್ಥಹಳ್ಳಿಯಲ್ಲಿ
ತಾಲೂಕು ಸರ್ವ ಸಹಕಾರಿಗಳ ಪರವಾಗಿ ತೌರೂರ
ಸಂಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

R.M. Manjunath Gowda ಈ ಕಾರ್ಯಕ್ರಮಕ್ಕೆ ಎಲ್ಲಾ ರೀತಿಯ ಸಿದ್ಧತೆ ನಡೆದಿದೆ.
ನ.6ರಂದು ಗೋಪಾಲಗೌಡ ರಂಗಮಂದಿರದಲ್ಲಿ ಬೆಳಿಗ್ಗೆ 10ಕ್ಕೆ ಕಾರ್ಯಕ್ರಮ ನಡೆಯಲಿದೆ. ಈಗಾಗಲೇ ಪಟ್ಟಣದ ಬಹುತೇಕ ಕಡೆ ಬ್ಯಾನರ್ ಹಾಕಲಾಗಿದೆ. ಹಳ್ಳಿಗಳಲ್ಲಿ ಕೂಡ ಬ್ಯಾನರ್ ಹಾಕಲಾಗುತ್ತಿದೆ. ಸಹಕಾರಿ ವೇದಿಕೆಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಎಲ್ಲಾ ಸಹಕಾರಿಗಳು ಸೇರಿ ಈ ಕಾರ್ಯಕ್ರಮ ಆಯೋಜನೆ ಮಾಡಿದ್ದಾರೆ.
ಅದ್ದೂರಿ ಮೆರವಣಿಗೆ, ಬೈಕ್ ರ್ಯಾಲಿ ಕಾರ್ಯಕ್ರಮ ನಡೆಯಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...