Monday, August 24, 2026
Monday, August 24, 2026

R.M. Manjunath Gowda ತೀರ್ಥಹಳ್ಳಿಯಲ್ಲಿ ಡಾ. ಆರ್ ಎಂ ಮಂಜುನಾಥ್ ಗೌಡರ ಸನ್ಮಾನಕ್ಕೆ ಸಜ್ಜು

Date:

R.M. Manjunath Gowda ಶಿವಮೊಗ್ಗದ ಡಿಸಿಸಿ ಬ್ಯಾಂಕಿಗೆ 10ನೇ ಬಾರಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಕರ್ನಾಟಕದ ಹೆಮ್ಮೆಯ ಸಹಕಾರಿ, ಸಹಕಾರ ರತ್ನ ಡಾ.ಆರ್.ಎಂ ಮಂಜುನಾಥ್ ಗೌಡ ಅವರಿಗೆ ನ.6ರಂದು ತೀರ್ಥಹಳ್ಳಿಯಲ್ಲಿ
ತಾಲೂಕು ಸರ್ವ ಸಹಕಾರಿಗಳ ಪರವಾಗಿ ತೌರೂರ
ಸಂಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

R.M. Manjunath Gowda ಈ ಕಾರ್ಯಕ್ರಮಕ್ಕೆ ಎಲ್ಲಾ ರೀತಿಯ ಸಿದ್ಧತೆ ನಡೆದಿದೆ.
ನ.6ರಂದು ಗೋಪಾಲಗೌಡ ರಂಗಮಂದಿರದಲ್ಲಿ ಬೆಳಿಗ್ಗೆ 10ಕ್ಕೆ ಕಾರ್ಯಕ್ರಮ ನಡೆಯಲಿದೆ. ಈಗಾಗಲೇ ಪಟ್ಟಣದ ಬಹುತೇಕ ಕಡೆ ಬ್ಯಾನರ್ ಹಾಕಲಾಗಿದೆ. ಹಳ್ಳಿಗಳಲ್ಲಿ ಕೂಡ ಬ್ಯಾನರ್ ಹಾಕಲಾಗುತ್ತಿದೆ. ಸಹಕಾರಿ ವೇದಿಕೆಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಎಲ್ಲಾ ಸಹಕಾರಿಗಳು ಸೇರಿ ಈ ಕಾರ್ಯಕ್ರಮ ಆಯೋಜನೆ ಮಾಡಿದ್ದಾರೆ.
ಅದ್ದೂರಿ ಮೆರವಣಿಗೆ, ಬೈಕ್ ರ್ಯಾಲಿ ಕಾರ್ಯಕ್ರಮ ನಡೆಯಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...