Monday, February 2, 2026
Monday, February 2, 2026

B. S. Yediyurappa ನ. 6ರಂದು ಭದ್ರಾವತಿಯಲ್ಲಿ ಶತಮಾನೋತ್ಸವದ ಸಂಭ್ರಮ

Date:

B. S. Yediyurappa ಭದ್ರಾವತಿ ಪ್ರತಿಷ್ಠಿತ ಬಿಐಎಸ್ಎಲ್ ಕಾರ್ಖಾನೆ 100 ವಸಂತ ದಾಟಿದೆ. ಖ್ಯಾತ ನಟ ಹಾಗೂ ವಿಐಎಸ್ಎಲ್ ಮಾಜಿ ಉದ್ಯೋಗಿ ದೊಡ್ಡಣ್ಣ ಅವರ ನೇತೃತ್ವದಲ್ಲಿ ನವೆಂಬರ್ 4 ಮತ್ತು 5 ರಂದು ಶತಮಾನೋತ್ಸವ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಅದರಲ್ಲಿ ಭಾಗವಹಿಸಲು ನಾನು ಬಂದಿದ್ದೇನೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಕಾರ್ಯಕ್ರಮ ಮುಗಿದ ನಂತರ ಬರ ಅಧ್ಯಯನ ಪ್ರವಾಸದಲ್ಲಿ ಭಾಗವಹಿಸುತ್ತೇನೆ. 18 ತಂಡಗಳ ಮೂಲಕ ಬಿಜೆಪಿ ನಾಯಕರು ರಾಜ್ಯದ ಮೂಲೆ ಮೂಲೆಗೆ ತೆರಳಿದ್ದಾರೆ ಎಂದು ಹೇಳಿದ್ದಾರೆ.

B. S. Yediyurappa ವಿಪಕ್ಷ ನಾಯಕನ ಸ್ಥಾನ ವಿಳಂಬವಾಗಿದ್ದು ನಿಜ. ಆದರೆ ಇನ್ನು ಕೆಲವೇ ದಿನಗಳಲ್ಲಿ ವರಿಷ್ಠರು ಪ್ರಕಟ ಮಾಡ್ತಾರೆ. ರಾಜ್ಯ ದೀಕ್ಷಾ ಸ್ಥಾನ ಕೂಡ ಪ್ರಕಟವಾಗಲಿದೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...