Thursday, June 18, 2026
Thursday, June 18, 2026

B. S. Yediyurappa ನ. 6ರಂದು ಭದ್ರಾವತಿಯಲ್ಲಿ ಶತಮಾನೋತ್ಸವದ ಸಂಭ್ರಮ

Date:

B. S. Yediyurappa ಭದ್ರಾವತಿ ಪ್ರತಿಷ್ಠಿತ ಬಿಐಎಸ್ಎಲ್ ಕಾರ್ಖಾನೆ 100 ವಸಂತ ದಾಟಿದೆ. ಖ್ಯಾತ ನಟ ಹಾಗೂ ವಿಐಎಸ್ಎಲ್ ಮಾಜಿ ಉದ್ಯೋಗಿ ದೊಡ್ಡಣ್ಣ ಅವರ ನೇತೃತ್ವದಲ್ಲಿ ನವೆಂಬರ್ 4 ಮತ್ತು 5 ರಂದು ಶತಮಾನೋತ್ಸವ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಅದರಲ್ಲಿ ಭಾಗವಹಿಸಲು ನಾನು ಬಂದಿದ್ದೇನೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಕಾರ್ಯಕ್ರಮ ಮುಗಿದ ನಂತರ ಬರ ಅಧ್ಯಯನ ಪ್ರವಾಸದಲ್ಲಿ ಭಾಗವಹಿಸುತ್ತೇನೆ. 18 ತಂಡಗಳ ಮೂಲಕ ಬಿಜೆಪಿ ನಾಯಕರು ರಾಜ್ಯದ ಮೂಲೆ ಮೂಲೆಗೆ ತೆರಳಿದ್ದಾರೆ ಎಂದು ಹೇಳಿದ್ದಾರೆ.

B. S. Yediyurappa ವಿಪಕ್ಷ ನಾಯಕನ ಸ್ಥಾನ ವಿಳಂಬವಾಗಿದ್ದು ನಿಜ. ಆದರೆ ಇನ್ನು ಕೆಲವೇ ದಿನಗಳಲ್ಲಿ ವರಿಷ್ಠರು ಪ್ರಕಟ ಮಾಡ್ತಾರೆ. ರಾಜ್ಯ ದೀಕ್ಷಾ ಸ್ಥಾನ ಕೂಡ ಪ್ರಕಟವಾಗಲಿದೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...