Sunday, December 7, 2025
Sunday, December 7, 2025

Krantideep Kannada Dinapathrika ಕ್ರಾಂತಿದೀಪ ಪತ್ರಿಕೆಯ ನೂತನ ಮುದ್ರಾಲಯ ಉದ್ಘಾಟನಾ ಸಮಾರಂಭ

Date:

Krantideep Kannada Dinapathrika ಶಿವಮೊಗ್ಗದ ಹಿರಿಯ ಪತ್ರಕರ್ತರಾದ ಎನ್ ಮಂಜುನಾಥ್ ಅವರ ಮಾಲೀಕತ್ವದ, ಮಧ್ಯ ಕರ್ನಾಟಕದ ಪ್ರಪ್ರಥಮ ಪ್ರಾದೇಶಿಕ ಕನ್ನಡ ದಿನಪತ್ರಿಕೆಯಾದ “ಕ್ರಾಂತಿದೀಪ” ಪತ್ರಿಕೆಯ ನೂತನ ಮುದ್ರಣಾಲಯವನ್ನು ಶಿವಮೊಗ್ಗದ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಅವರು ಉದ್ಘಾಟಿಸಿದರು.

Krantideep Kannada Dinapathrika ಸಮಾರಂಭದಲ್ಲಿ ಮಾಜಿ ಸಚಿವರಾದ ಕಿಮ್ಮನೆ ರತ್ನಾಕರ್ ರವರು, ಹಿರಿಯ ಪತ್ರಕರ್ತರಾದ ಗಂಗಾಧರ್ ಹಿರೇಗುತ್ತಿ ರವರು, ನಾಗತಿಹಳ್ಳಿ ನಾಗರಾಜ್ ರವರು, ಗೋಪಾಲ್ ಯಡಗೆರೆ ಯವರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...