Monday, February 2, 2026
Monday, February 2, 2026

Krantideep Kannada Dinapathrika ಕ್ರಾಂತಿದೀಪ ಪತ್ರಿಕೆಯ ನೂತನ ಮುದ್ರಾಲಯ ಉದ್ಘಾಟನಾ ಸಮಾರಂಭ

Date:

Krantideep Kannada Dinapathrika ಶಿವಮೊಗ್ಗದ ಹಿರಿಯ ಪತ್ರಕರ್ತರಾದ ಎನ್ ಮಂಜುನಾಥ್ ಅವರ ಮಾಲೀಕತ್ವದ, ಮಧ್ಯ ಕರ್ನಾಟಕದ ಪ್ರಪ್ರಥಮ ಪ್ರಾದೇಶಿಕ ಕನ್ನಡ ದಿನಪತ್ರಿಕೆಯಾದ “ಕ್ರಾಂತಿದೀಪ” ಪತ್ರಿಕೆಯ ನೂತನ ಮುದ್ರಣಾಲಯವನ್ನು ಶಿವಮೊಗ್ಗದ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಅವರು ಉದ್ಘಾಟಿಸಿದರು.

Krantideep Kannada Dinapathrika ಸಮಾರಂಭದಲ್ಲಿ ಮಾಜಿ ಸಚಿವರಾದ ಕಿಮ್ಮನೆ ರತ್ನಾಕರ್ ರವರು, ಹಿರಿಯ ಪತ್ರಕರ್ತರಾದ ಗಂಗಾಧರ್ ಹಿರೇಗುತ್ತಿ ರವರು, ನಾಗತಿಹಳ್ಳಿ ನಾಗರಾಜ್ ರವರು, ಗೋಪಾಲ್ ಯಡಗೆರೆ ಯವರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...