Saturday, December 6, 2025
Saturday, December 6, 2025

Krantideep Kannada Dinapathrika ಕ್ರಾಂತಿದೀಪ ಪತ್ರಿಕೆಯ ನೂತನ ಮುದ್ರಾಲಯ ಉದ್ಘಾಟನಾ ಸಮಾರಂಭ

Date:

Krantideep Kannada Dinapathrika ಶಿವಮೊಗ್ಗದ ಹಿರಿಯ ಪತ್ರಕರ್ತರಾದ ಎನ್ ಮಂಜುನಾಥ್ ಅವರ ಮಾಲೀಕತ್ವದ, ಮಧ್ಯ ಕರ್ನಾಟಕದ ಪ್ರಪ್ರಥಮ ಪ್ರಾದೇಶಿಕ ಕನ್ನಡ ದಿನಪತ್ರಿಕೆಯಾದ “ಕ್ರಾಂತಿದೀಪ” ಪತ್ರಿಕೆಯ ನೂತನ ಮುದ್ರಣಾಲಯವನ್ನು ಶಿವಮೊಗ್ಗದ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಅವರು ಉದ್ಘಾಟಿಸಿದರು.

Krantideep Kannada Dinapathrika ಸಮಾರಂಭದಲ್ಲಿ ಮಾಜಿ ಸಚಿವರಾದ ಕಿಮ್ಮನೆ ರತ್ನಾಕರ್ ರವರು, ಹಿರಿಯ ಪತ್ರಕರ್ತರಾದ ಗಂಗಾಧರ್ ಹಿರೇಗುತ್ತಿ ರವರು, ನಾಗತಿಹಳ್ಳಿ ನಾಗರಾಜ್ ರವರು, ಗೋಪಾಲ್ ಯಡಗೆರೆ ಯವರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...