Thursday, June 18, 2026
Thursday, June 18, 2026

Krantideep Kannada Dinapathrika ಕ್ರಾಂತಿದೀಪ ಪತ್ರಿಕೆಯ ನೂತನ ಮುದ್ರಾಲಯ ಉದ್ಘಾಟನಾ ಸಮಾರಂಭ

Date:

Krantideep Kannada Dinapathrika ಶಿವಮೊಗ್ಗದ ಹಿರಿಯ ಪತ್ರಕರ್ತರಾದ ಎನ್ ಮಂಜುನಾಥ್ ಅವರ ಮಾಲೀಕತ್ವದ, ಮಧ್ಯ ಕರ್ನಾಟಕದ ಪ್ರಪ್ರಥಮ ಪ್ರಾದೇಶಿಕ ಕನ್ನಡ ದಿನಪತ್ರಿಕೆಯಾದ “ಕ್ರಾಂತಿದೀಪ” ಪತ್ರಿಕೆಯ ನೂತನ ಮುದ್ರಣಾಲಯವನ್ನು ಶಿವಮೊಗ್ಗದ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಅವರು ಉದ್ಘಾಟಿಸಿದರು.

Krantideep Kannada Dinapathrika ಸಮಾರಂಭದಲ್ಲಿ ಮಾಜಿ ಸಚಿವರಾದ ಕಿಮ್ಮನೆ ರತ್ನಾಕರ್ ರವರು, ಹಿರಿಯ ಪತ್ರಕರ್ತರಾದ ಗಂಗಾಧರ್ ಹಿರೇಗುತ್ತಿ ರವರು, ನಾಗತಿಹಳ್ಳಿ ನಾಗರಾಜ್ ರವರು, ಗೋಪಾಲ್ ಯಡಗೆರೆ ಯವರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...