Saturday, December 6, 2025
Saturday, December 6, 2025

Siddaramaiah ನಾಡಿನ ಅಸ್ಮಿತಿಯನ್ನ ಪೋಷಿಸಿ, ಬೆಳೆಸಲು ಸರ್ಕಾರ ಸದಾ ಬದ್ಧವಾಗಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ

Date:

Siddaramaiah 2013ರ ಆಗಸ್ಟ್ 8ರಂದು ನಮ್ಮ ಸರ್ಕಾರವು ಸಾಹಿತಿ ಬರಗೂರು ರಾಮಚಂದ್ರಪ್ಪ ಅಧ್ಯಕ್ಷತೆಯಲ್ಲಿ ‘ಸಮಗ್ರ ಸಾಂಸ್ಕೃತಿಕ ನೀತಿ ನಿರೂಪಣಾ ಸಮಿತಿ’ ರಚಿಸಿತ್ತು. ಈ ಸಮಿತಿಯು ನೀಡಿದ್ದ ವರದಿಗೆ ಸಣ್ಣ ಪುಟ್ಟ ತಿದ್ದುಪಡಿಯೊಂದಿಗೆ ಸಚಿವ ಸಂಪುಟದ ಒಪ್ಪಿಗೆ ಪಡೆದು, 2017ರ ಅಕ್ಟೋಬರ್ 10ರಂದು ಶಿಫಾರಸುಗಳ ಜಾರಿಗೆ ಆದೇಶ ಹೊರಡಿಸಿದ ಹೆಮ್ಮೆ ನಮ್ಮದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

Siddaramaiah ಕನ್ನಡದ ನೆಲ, ಭಾಷೆ, ಸಂಸ್ಕೃತಿ, ಪರಂಪರೆ ಸೇರಿದಂತೆ ನಾಡಿನ ಅಸ್ಮಿತೆಯನ್ನು ಪೋಷಿಸಿ, ಬೆಳೆಸಲು ನಮ್ಮ ಸರ್ಕಾರ ಸದಾ ಬದ್ಧವಾಗಿದೆ ಎಂದು ತಿಳಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...