Monday, February 2, 2026
Monday, February 2, 2026

SN channabasappa ಪೌರಕಾರ್ಮಿಕರ ವಿಶ್ರಾಂತಿ ಕೇಂದ್ರದ ಗುದ್ದಲಿ ಪೂಜೆ

Date:

SN channabasappa ಶಿವಮೊಗ್ಗ ನಗರದ ಕೋಟೆ ರಸ್ತೆಯಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿ ನೂತನವಾಗಿ ನಿರ್ಮಾಣವಾಗುತ್ತಿರುವ ಪೌರಕಾರ್ಮಿಕರ ವಿಶ್ರಾಂತಿ ಕೇಂದ್ರದ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಶಿವಮೊಗ್ಗ ನಗರದ ಶಾಸಕರಾದ ಎಸ್.ಎನ್ ಚೆನ್ನಬಸಪ್ಪ ಅವರು ಭಾಗವಹಿಸಿದ್ದರು.

SN channabasappa ಈ ಸಂದರ್ಭದಲ್ಲಿ ಪಾಲಿಕೆಯ ಮಹಾಪೌರರಾದಂತ ಶಿವಕುಮಾರ್, ಆಡಳಿತ ಪಕ್ಷದ ನಾಯಕರಾದ ಜ್ಞಾನೇಶ್ವರ್, ಪಾಲಿಕೆಯ ಸದಸ್ಯರಾದ ಪ್ರಭಾಕರ್.ಪಿ, ಬಿಜೆಪಿಯ ನಗರ ಕಾರ್ಯದರ್ಶಿಗಳಾದ ದೀನದಯಾಳು, ಬಿಜೆಪಿ ನಗರ ಸಮಿತಿಯ ಸದಸ್ಯರಾದ ಮಂಡಕ್ಕಿ ಸುರೇಶ್, ಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿಯಾದ ಬಾಲು, ವಾರ್ಡ್ ನ ಅಧ್ಯಕ್ಷರಾದ ಮಹೇಶ್, ವಾರ್ಡ್ ನ ಪ್ರಧಾನ ಕಾರ್ಯದರ್ಶಿಗಳಾದ ದೇವು, ವಾರ್ಡಿನ ಪದಾಧಿಕಾರಿಗಳು, ಪೌರಕಾರ್ಮಿಕರು ಹಾಗೂ ನಾಗರಿಕರು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...