Thursday, June 18, 2026
Thursday, June 18, 2026

SN channabasappa ಪೌರಕಾರ್ಮಿಕರ ವಿಶ್ರಾಂತಿ ಕೇಂದ್ರದ ಗುದ್ದಲಿ ಪೂಜೆ

Date:

SN channabasappa ಶಿವಮೊಗ್ಗ ನಗರದ ಕೋಟೆ ರಸ್ತೆಯಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿ ನೂತನವಾಗಿ ನಿರ್ಮಾಣವಾಗುತ್ತಿರುವ ಪೌರಕಾರ್ಮಿಕರ ವಿಶ್ರಾಂತಿ ಕೇಂದ್ರದ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಶಿವಮೊಗ್ಗ ನಗರದ ಶಾಸಕರಾದ ಎಸ್.ಎನ್ ಚೆನ್ನಬಸಪ್ಪ ಅವರು ಭಾಗವಹಿಸಿದ್ದರು.

SN channabasappa ಈ ಸಂದರ್ಭದಲ್ಲಿ ಪಾಲಿಕೆಯ ಮಹಾಪೌರರಾದಂತ ಶಿವಕುಮಾರ್, ಆಡಳಿತ ಪಕ್ಷದ ನಾಯಕರಾದ ಜ್ಞಾನೇಶ್ವರ್, ಪಾಲಿಕೆಯ ಸದಸ್ಯರಾದ ಪ್ರಭಾಕರ್.ಪಿ, ಬಿಜೆಪಿಯ ನಗರ ಕಾರ್ಯದರ್ಶಿಗಳಾದ ದೀನದಯಾಳು, ಬಿಜೆಪಿ ನಗರ ಸಮಿತಿಯ ಸದಸ್ಯರಾದ ಮಂಡಕ್ಕಿ ಸುರೇಶ್, ಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿಯಾದ ಬಾಲು, ವಾರ್ಡ್ ನ ಅಧ್ಯಕ್ಷರಾದ ಮಹೇಶ್, ವಾರ್ಡ್ ನ ಪ್ರಧಾನ ಕಾರ್ಯದರ್ಶಿಗಳಾದ ದೇವು, ವಾರ್ಡಿನ ಪದಾಧಿಕಾರಿಗಳು, ಪೌರಕಾರ್ಮಿಕರು ಹಾಗೂ ನಾಗರಿಕರು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...