Friday, April 10, 2026
Friday, April 10, 2026

Thirthahalli News ತೀರ್ಥಹಳ್ಳಿ ತಾಲೂಕಿನ ಕೆಲವೆಡೆ ನಡೆಯುತ್ತಿದೆ ಅಕ್ರಮ ಮರಳು ಸಾಗಾಟ…!

Date:

Thirthahalli News ತೀರ್ಥಹಳ್ಳಿ ತಾಲೂಕಿನ ಹೆದ್ದೂರು, ಹೊಳೆಕೊಪ್ಪ, ಮಳಲೂರು,ಬಗೋಡಿಗೆ ಆರಗ,ನೆರಟೂರು, ಈ ಪ್ರದೇಶಗಳಲ್ಲಿ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ. ಹೊಳೆಯ ಬದಿಯಲಿ ಲೋಡ್ ಗಟ್ಟಲೆ ಮರಳುಗಳ ರಾಶಿ ಕಂಡುಬರುತ್ತದೆ. ರಾತ್ರಿಯ ವೇಳೆಯಲ್ಲಿ ಯಾರಿಗೂ ತಿಳಿಯದ ಹಾಗೆ ಅಕ್ರಮವಾಗಿ ಮರಳು ಸಾಗಾಟವಾಗುತ್ತಿದೆ. ಈ ಅಕ್ರಮ ಮರಳು ಸಾಗಾಟ ತಿಳಿದ ಕೆಲ ಅಧಿಕಾರಿಗಳು ಯಾವುದೇ ಕ್ರಮವನ್ನು ಕೈಗೊಳ್ಳುತ್ತಿಲ್ಲ.

Thirthahalli News ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರು
ಇಲ್ಲಿಯವರೆಗೂ ಯಾರು ಅಕ್ರಮ ಮರಳು ಗಣಿಗಾರಿಕೆ ತಡೆಯುವಲ್ಲಿ ಮುಂದಾಗಿಲ್ಲ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

2nd PUC Exam Result 2026 ಪಿಯು (ವಿಜ್ಞಾನ ) ಪರೀಕ್ಷೆ: ಶಿವಮೊಗ್ಗದ ಮಹೀನ್ ಖಾನುಂ ಗೆ600/596 ಸಾಧನೆಯ ಗರಿ.

2nd PUC Exam Result 2026 ರಾಜ್ಯದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ...

Pace PU College Shivamogga ಶಿವಮೊಗ್ಗ ಪೇಸ್ ಪಿಯು ಕಾಲೇಜಿನ ವಿದ್ಯಾರ್ಥಿಗಳಿಗೆ ಡಿಸ್ಟಿಂಕ್ಷನ್ ಸುಗ್ಗಿ.

Pace PU College Shivamogga 2025-26ನೇ ಸಾಲಿನ ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆ-1ಕ್ಕೆ...

CM Siddharamaiah ಚುನಾವಣಾ ಆಯೋಗವು ಗ್ಯಾರಂಟಿ ಯೋಜನೆಗಳ ಲೆಕ್ಕ ಕೇಳಿ ನಮ್ಮನ್ನ ಬೆದರಿಸಲು ಹೊರಟಿದೆ- ಸಿದ್ಧರಾಮಯ್ಯ

CM Siddharamaiah ದಾವಣಗೆರೆ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ನಡೆಯುತ್ತಿರುವ ಉಪಚುನಾವಣೆಗಳ ಸಂದರ್ಭದಲ್ಲಿ...