Tuesday, February 3, 2026
Tuesday, February 3, 2026

Thirthahalli News ತೀರ್ಥಹಳ್ಳಿ ತಾಲೂಕಿನ ಕೆಲವೆಡೆ ನಡೆಯುತ್ತಿದೆ ಅಕ್ರಮ ಮರಳು ಸಾಗಾಟ…!

Date:

Thirthahalli News ತೀರ್ಥಹಳ್ಳಿ ತಾಲೂಕಿನ ಹೆದ್ದೂರು, ಹೊಳೆಕೊಪ್ಪ, ಮಳಲೂರು,ಬಗೋಡಿಗೆ ಆರಗ,ನೆರಟೂರು, ಈ ಪ್ರದೇಶಗಳಲ್ಲಿ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ. ಹೊಳೆಯ ಬದಿಯಲಿ ಲೋಡ್ ಗಟ್ಟಲೆ ಮರಳುಗಳ ರಾಶಿ ಕಂಡುಬರುತ್ತದೆ. ರಾತ್ರಿಯ ವೇಳೆಯಲ್ಲಿ ಯಾರಿಗೂ ತಿಳಿಯದ ಹಾಗೆ ಅಕ್ರಮವಾಗಿ ಮರಳು ಸಾಗಾಟವಾಗುತ್ತಿದೆ. ಈ ಅಕ್ರಮ ಮರಳು ಸಾಗಾಟ ತಿಳಿದ ಕೆಲ ಅಧಿಕಾರಿಗಳು ಯಾವುದೇ ಕ್ರಮವನ್ನು ಕೈಗೊಳ್ಳುತ್ತಿಲ್ಲ.

Thirthahalli News ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರು
ಇಲ್ಲಿಯವರೆಗೂ ಯಾರು ಅಕ್ರಮ ಮರಳು ಗಣಿಗಾರಿಕೆ ತಡೆಯುವಲ್ಲಿ ಮುಂದಾಗಿಲ್ಲ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...