Thursday, June 18, 2026
Thursday, June 18, 2026

Thirthahalli News ತೀರ್ಥಹಳ್ಳಿ ತಾಲೂಕಿನ ಕೆಲವೆಡೆ ನಡೆಯುತ್ತಿದೆ ಅಕ್ರಮ ಮರಳು ಸಾಗಾಟ…!

Date:

Thirthahalli News ತೀರ್ಥಹಳ್ಳಿ ತಾಲೂಕಿನ ಹೆದ್ದೂರು, ಹೊಳೆಕೊಪ್ಪ, ಮಳಲೂರು,ಬಗೋಡಿಗೆ ಆರಗ,ನೆರಟೂರು, ಈ ಪ್ರದೇಶಗಳಲ್ಲಿ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ. ಹೊಳೆಯ ಬದಿಯಲಿ ಲೋಡ್ ಗಟ್ಟಲೆ ಮರಳುಗಳ ರಾಶಿ ಕಂಡುಬರುತ್ತದೆ. ರಾತ್ರಿಯ ವೇಳೆಯಲ್ಲಿ ಯಾರಿಗೂ ತಿಳಿಯದ ಹಾಗೆ ಅಕ್ರಮವಾಗಿ ಮರಳು ಸಾಗಾಟವಾಗುತ್ತಿದೆ. ಈ ಅಕ್ರಮ ಮರಳು ಸಾಗಾಟ ತಿಳಿದ ಕೆಲ ಅಧಿಕಾರಿಗಳು ಯಾವುದೇ ಕ್ರಮವನ್ನು ಕೈಗೊಳ್ಳುತ್ತಿಲ್ಲ.

Thirthahalli News ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರು
ಇಲ್ಲಿಯವರೆಗೂ ಯಾರು ಅಕ್ರಮ ಮರಳು ಗಣಿಗಾರಿಕೆ ತಡೆಯುವಲ್ಲಿ ಮುಂದಾಗಿಲ್ಲ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...