Saturday, December 6, 2025
Saturday, December 6, 2025

Mining Officer Prathima Murder Case ಪಂಚಭೂತಗಳಲ್ಲಿ ಲೀನವಾದ ಗಣಿ ಅಧಿಕಾರಿ ಪ್ರತಿಮಾ

Date:

Mining Officer Prathima Murder Case ಗಣಿ ಅಧಿಕಾರಿ ಪ್ರತಿಮಾ ನಿನ್ನೆ ಬೆಂಗಳೂರಿನಲ್ಲಿ ಬರ್ಬರವಾಗಿ ಹತ್ಯೆಯಾಗಿದ್ದು ತೀರ್ಥಹಳ್ಳಿಯಲ್ಲಿ ಇಂದು ಪ್ರತಿಮಾ ಅವರ ಅಂತ್ಯ ಸಂಸ್ಕಾರ ನಡೆದಿದೆ.

ತೀರ್ಥಹಳ್ಳಿ ಪಟ್ಟಣದ ಸಮೀಪದ ತುಡುಕಿಯಲ್ಲಿ ಒಕ್ಕಲಿಗ ಸಂಪ್ರದಾಯದಂತೆ ಅಂತಿಮ ವಿಧಿ ವಿಧಾನ ನಡೆಸಿ ನಂತರ ಕುರುವಳ್ಳಿಯ ಹಿಂದೂ ರುದ್ರ ಭೂಮಿಯಲ್ಲಿ ಪ್ರತಿಮಾ ಪುತ್ರ ಪಾರ್ಥನಿಂದ ಮೃತದೇಹಕ್ಕೆ ಅಗ್ನಿ ಸ್ಪರ್ಶ ಮಾಡಿಸಲಾಯಿತು.

Mining Officer Prathima Murder Case ವೇಳೆ ಕುಟುಂಬಸ್ಥರು ಮಾತನಾಡಿ
ಪ್ರತಿಮಾ ಸಾವಿಗೆ ಕಾರಣರಾವರಿಗೆ ಸೂಕ್ತ ಶಿಕ್ಷೆ ನೀಡಬೇಕು. ದಕ್ಷ ಅಧಿಕಾರಿ ಹಾಗೂ ಪ್ರತಿಭಾವಂತ ಹೆಣ್ಣು ಮಗುವನ್ನು ಕಳೆದುಕೊಂಡಿದ್ದೇವೆ. ಸರ್ಕಾರ ಮಹಿಳಾ ಅಧಿಕಾರಿಗಳಿಗೆ ಸೂಕ್ತ ಭದ್ರತೆ ನೀಡಬೇಕು. ಸುಳ್ಳು ಸುದ್ಧಿಗಳಿಗೆ ಜನರು ಕಿವಿಕೊಡಬೇಡಿ.
ಇಂತಹ ದಕ್ಷ ಅಧಿಕಾರಿಗಳನ್ನು ನಾವು ಕಳೆದುಕೊಂಡ ಬಡವರಾಗಿದ್ದೇವೆ. ಎಲ್ಲರೂ ಪ್ರತಿಮಾ ಮಾದರಿಯಾಗಿದ್ದರು ಎಂದು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...