Monday, February 2, 2026
Monday, February 2, 2026

Mining Officer Prathima Murder Case ಪಂಚಭೂತಗಳಲ್ಲಿ ಲೀನವಾದ ಗಣಿ ಅಧಿಕಾರಿ ಪ್ರತಿಮಾ

Date:

Mining Officer Prathima Murder Case ಗಣಿ ಅಧಿಕಾರಿ ಪ್ರತಿಮಾ ನಿನ್ನೆ ಬೆಂಗಳೂರಿನಲ್ಲಿ ಬರ್ಬರವಾಗಿ ಹತ್ಯೆಯಾಗಿದ್ದು ತೀರ್ಥಹಳ್ಳಿಯಲ್ಲಿ ಇಂದು ಪ್ರತಿಮಾ ಅವರ ಅಂತ್ಯ ಸಂಸ್ಕಾರ ನಡೆದಿದೆ.

ತೀರ್ಥಹಳ್ಳಿ ಪಟ್ಟಣದ ಸಮೀಪದ ತುಡುಕಿಯಲ್ಲಿ ಒಕ್ಕಲಿಗ ಸಂಪ್ರದಾಯದಂತೆ ಅಂತಿಮ ವಿಧಿ ವಿಧಾನ ನಡೆಸಿ ನಂತರ ಕುರುವಳ್ಳಿಯ ಹಿಂದೂ ರುದ್ರ ಭೂಮಿಯಲ್ಲಿ ಪ್ರತಿಮಾ ಪುತ್ರ ಪಾರ್ಥನಿಂದ ಮೃತದೇಹಕ್ಕೆ ಅಗ್ನಿ ಸ್ಪರ್ಶ ಮಾಡಿಸಲಾಯಿತು.

Mining Officer Prathima Murder Case ವೇಳೆ ಕುಟುಂಬಸ್ಥರು ಮಾತನಾಡಿ
ಪ್ರತಿಮಾ ಸಾವಿಗೆ ಕಾರಣರಾವರಿಗೆ ಸೂಕ್ತ ಶಿಕ್ಷೆ ನೀಡಬೇಕು. ದಕ್ಷ ಅಧಿಕಾರಿ ಹಾಗೂ ಪ್ರತಿಭಾವಂತ ಹೆಣ್ಣು ಮಗುವನ್ನು ಕಳೆದುಕೊಂಡಿದ್ದೇವೆ. ಸರ್ಕಾರ ಮಹಿಳಾ ಅಧಿಕಾರಿಗಳಿಗೆ ಸೂಕ್ತ ಭದ್ರತೆ ನೀಡಬೇಕು. ಸುಳ್ಳು ಸುದ್ಧಿಗಳಿಗೆ ಜನರು ಕಿವಿಕೊಡಬೇಡಿ.
ಇಂತಹ ದಕ್ಷ ಅಧಿಕಾರಿಗಳನ್ನು ನಾವು ಕಳೆದುಕೊಂಡ ಬಡವರಾಗಿದ್ದೇವೆ. ಎಲ್ಲರೂ ಪ್ರತಿಮಾ ಮಾದರಿಯಾಗಿದ್ದರು ಎಂದು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...