Wednesday, September 16, 2026
Wednesday, September 16, 2026

Mining Officer Prathima Murder Case ಪಂಚಭೂತಗಳಲ್ಲಿ ಲೀನವಾದ ಗಣಿ ಅಧಿಕಾರಿ ಪ್ರತಿಮಾ

Date:

Mining Officer Prathima Murder Case ಗಣಿ ಅಧಿಕಾರಿ ಪ್ರತಿಮಾ ನಿನ್ನೆ ಬೆಂಗಳೂರಿನಲ್ಲಿ ಬರ್ಬರವಾಗಿ ಹತ್ಯೆಯಾಗಿದ್ದು ತೀರ್ಥಹಳ್ಳಿಯಲ್ಲಿ ಇಂದು ಪ್ರತಿಮಾ ಅವರ ಅಂತ್ಯ ಸಂಸ್ಕಾರ ನಡೆದಿದೆ.

ತೀರ್ಥಹಳ್ಳಿ ಪಟ್ಟಣದ ಸಮೀಪದ ತುಡುಕಿಯಲ್ಲಿ ಒಕ್ಕಲಿಗ ಸಂಪ್ರದಾಯದಂತೆ ಅಂತಿಮ ವಿಧಿ ವಿಧಾನ ನಡೆಸಿ ನಂತರ ಕುರುವಳ್ಳಿಯ ಹಿಂದೂ ರುದ್ರ ಭೂಮಿಯಲ್ಲಿ ಪ್ರತಿಮಾ ಪುತ್ರ ಪಾರ್ಥನಿಂದ ಮೃತದೇಹಕ್ಕೆ ಅಗ್ನಿ ಸ್ಪರ್ಶ ಮಾಡಿಸಲಾಯಿತು.

Mining Officer Prathima Murder Case ವೇಳೆ ಕುಟುಂಬಸ್ಥರು ಮಾತನಾಡಿ
ಪ್ರತಿಮಾ ಸಾವಿಗೆ ಕಾರಣರಾವರಿಗೆ ಸೂಕ್ತ ಶಿಕ್ಷೆ ನೀಡಬೇಕು. ದಕ್ಷ ಅಧಿಕಾರಿ ಹಾಗೂ ಪ್ರತಿಭಾವಂತ ಹೆಣ್ಣು ಮಗುವನ್ನು ಕಳೆದುಕೊಂಡಿದ್ದೇವೆ. ಸರ್ಕಾರ ಮಹಿಳಾ ಅಧಿಕಾರಿಗಳಿಗೆ ಸೂಕ್ತ ಭದ್ರತೆ ನೀಡಬೇಕು. ಸುಳ್ಳು ಸುದ್ಧಿಗಳಿಗೆ ಜನರು ಕಿವಿಕೊಡಬೇಡಿ.
ಇಂತಹ ದಕ್ಷ ಅಧಿಕಾರಿಗಳನ್ನು ನಾವು ಕಳೆದುಕೊಂಡ ಬಡವರಾಗಿದ್ದೇವೆ. ಎಲ್ಲರೂ ಪ್ರತಿಮಾ ಮಾದರಿಯಾಗಿದ್ದರು ಎಂದು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...