Sunday, December 14, 2025
Sunday, December 14, 2025

RM Manjunath Gowda ತೀರ್ಥಹಳ್ಳಿಯಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ ಮಂಜುನಾಥ್ ಸನ್ಮಾನ ಸಮಾರಂಭ

Date:

RM Manjunath Gowda ಸಹಕಾರಿ ವೇದಿಕೆ ತೀರ್ಥಹಳ್ಳಿ ವತಿಯಿಂದ 10ನೇ ಬಾರಿಗೆ ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ವಿರೋಧವಾಗಿ ಆಯ್ಕೆಯಾದ ಸಹಕಾರಿ ಆರ್.ಎಂ ಮಂಜುನಾಥ್ ಗೌಡರಿಗೆ ತೀರ್ಥಹಳ್ಳಿ ಪಟ್ಟಣದ ಶಾಂತವೇರಿ ಗೋಪಾಲಗೌಡ ರಂಗಮಂದಿರದಲ್ಲಿ ಅದ್ದೂರಿಯಾಗಿ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಈ ಸಂವಾದ ಕಾರ್ಯಕ್ರಮಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನರು ಪಾಲ್ಗೊಂಡಿದ್ದರು.
ತೀರ್ಥಹಳ್ಳಿ ಪಟ್ಟಣದ ಪ್ರಮುಖ ನಗರಗಳಲ್ಲಿ ಬೈಕ್ ರ್ಯಾಲಿ ಮೂಲಕ ಮಂಜುನಾಥ್ ಗೌಡರನ್ನು ವೇದಿಕೆಗೆ ಕರೆತರಲಾಯಿತು.

ಸನ್ಮಾನ ಕಾರ್ಯಕ್ರಮದಲ್ಲಿ
RM Manjunath Gowda ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಶಾಸಕ ಬೇಳೂರು ಗೋಪಾಲಕೃಷ್ಣ, ಸಹಕಾರಿ ವೇದಿಕೆಯ ಪ್ರಮುಖರಾದ, ಸಹ್ಯಾದ್ರಿ ಸಂಸ್ಥೆಯ ಅಧ್ಯಕ್ಷ ವಿಜಯ ದೇವ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸುಂದರೇಶ್, ಹಿರಿಯ ಸಹಕಾರಿ ನಾರಾಯಣರಾವ್, ಶಾಲಾ ಶಿಕ್ಷಕರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಮಹಾಬಲೇಶ್ವರ ಹೆಗಡೆ,ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಗೀತಾ ರಮೇಶ್, ತುಳುನಾಡ ಸಿರಿ ಸೌಹಾರ್ದ ಸಹಕಾರಿ ಅಧ್ಯಕ್ಷ ರಾಘವೇಂದ್ರ ಶೆಟ್ಟಿ, ಸಹಕಾರಿ ಸಚ್ಚಿoದ್ರ ಹೆಗ್ಡೆ, ಸಹಕಾರಿ ವಿದ್ಯಾಧರ್, ಕೊಡಚಾದ್ರಿ ಮಹಿಳಾ ಸಹಕಾರಿಯ ಅಧ್ಯಕ್ಷರಾದ ಚೇತನ್ ಶ್ರೀಕಾಂತ್ ಹೆಗಡೆ, ಸೇರಿದಂತೆ ಅನೇಕ ಸಹಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...