Monday, February 2, 2026
Monday, February 2, 2026

Missing Person ತೋಟಕ್ಕೆ ಹೋದ ವೃದ್ಧೆ ನಾಪತ್ತೆ

Date:

Missing Person ಹೊಸನಗರದ ಕರಿಮನೆ ಗ್ರಾ.ಪಂ ವ್ಯಾಪ್ತಿಯ ಸಾದಗಲ್‌ ಗ್ರಾಮದಲ್ಲಿ ಮನೆಯ ಪಕ್ಕದ ತೋಟಕ್ಕೆಂದು ಹೋಗಿದ್ದ ವೃದ್ಧೆ ನಾಪತ್ತೆಯಾಗಿದ್ದಾರೆ. ಚನ್ನಪ್ಪ ಗೌಡ ಅವರ ಪತ್ನಿ ಶಾರದಮ್ಮ (85) ಕಾಣಿಯಾದವರು. ಭಾನುವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ತೋಟಕ್ಕೆ ದನಗಳು ಬಂದಿರಬಹುದೆಂದು ನೋಡಿಕೊಂಡು ಬರುವುದಾಗಿ ಹೇಳಿ ಶಾರದಮ್ಮ ಹೋಗಿದ್ದರು. ರಾತ್ರಿಯಾದರೂ ಮನೆಗೆ ಮರಳದಿದ್ದಾಗ ಮನೆಯವರು ತೋಟ, ಗದ್ದೆ, ಹಳ್ಳ, ಕೊಳ್ಳ, ಕಾಡಲ್ಲಿ ಹುಡುಕಾಡಿದ್ದಾರೆ. ಶಾರದಮ್ಮನ ಜೊತೆ ಹೋಗಿದ್ದ ಶ್ವಾನವೂ ಭಾನುವಾರ ಕಾಣಿಸಿರಲಿಲ್ಲ. ಆದರೆ ಸೋಮವಾರ ಬೆಳಗ್ಗೆ ಪ್ರತ್ಯಕ್ಷವಾಗಿದೆ. ಆದರೆ ಶಾರದಮ್ಮನ ಸುಳಿವು ಸಿಗದ ಕಾರಣ Missing Person ಕುಟುಂಬದವರಲ್ಲಿ ಆತಂಕ ಹೆಚ್ಚಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...