Tuesday, March 11, 2025
Tuesday, March 11, 2025

Protest in Sagara ವ್ಯಕ್ತಿ ಮೇಲೆ ಹಲ್ಲೆ ಖಂಡಿಸಿ ಸಾಗರದಲ್ಲಿ ಪ್ರತಿಭಟನೆ

Date:

Protest in Sagara ಸಾಗರದ ತಾಲೂಕು ಬ್ರಾಹ್ಮಣ ಸಮಾಜದಿಂದ ವ್ಯಕ್ತಿ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ ನಡೆಸಿದ್ದಾರೆ.

ಸಾಗರದ ಡಿವೈಎಸ್ಪಿ ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿದ್ದಾರೆ.

ಬ್ರಾಹ್ಮಣ ಸಮಾಜಕ್ಕೆ ಸೂಕ್ತ ರಕ್ಷಣೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಯಿತು.

ಕಳೆದ ಎರಡು ದಿನಗಳ ಹಿಂದೆ ಮೆಳವರ್ಗೆ ಗ್ರಾಮದ ಸೂರ್ಯ ನಾರಯಣ್ ಎಂಬುವವರ ಮೇಲೆ ಹಲ್ಲೆಯನ್ನು ಆರೋಪಿಸಿ ಪ್ರತಿಭಟನೆ ನಡೆಯಿತು.

Protest in Sagara ತಪ್ಪಿತಸ್ಥರ ವಿರುದ್ಧ ಶೀಘ್ರವೇ ಕ್ರಮಕ್ಕೆ ಪ್ರತಿಭಟನೆ ನಡೆಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

JCI Shivamogga ಜೆಸಿಐ ನಲ್ಲಿ ತೊಡಗಿಸಿಕೊಂಡರೆ ಪರಿಪೂರ್ಣ ವ್ಯಕ್ತಿತ್ವ ಬೆಳವಣಿಗೆ- ಸೂರ್ಯ ನಾರಾಯಣ ವರ್ಮ

JCI Shivamogga ಸಮಾಜಮುಖಿ ಚಟುವಟಿಕೆಗಳ ಜತೆಯಲ್ಲಿ ಸದೃಢ ಸಮಾಜ ನಿರ್ಮಾಣ ಮಾಡುವಲ್ಲಿ...

Karnataka Lokayukta ಮಾರ್ಚ್ 18 ರಿಂದ 21 ವರೆಗೆ ರಾಜ್ಯ ಉಪಲೋಕಾಯುಕ್ತ ನ್ಯಾ.ಕೆ.ಫಣೀಂದ್ರ ಅವರ ಜಿಲ್ಲಾ ಕಾರ್ಯಕ್ರಮಗಳ ಮಾಹಿತಿ

Karnataka Lokayukta ಕರ್ನಾಟಕ ಉಪಲೋಕಾಯುಕ್ತ ನ್ಯಾ.ಕೆ.ಎನ್.ಫಣೀಂದ್ರ ಅವರು ಮಾ. 18...

CM Siddharamaih ಕುರ್ಚಿ ಉಳಿಸಿಕೊಳ್ಳುವ ಯತ್ನದಲ್ಲಿ ಸಿದ್ಧರಾಮಯ್ಯನವರ ಬಜೆಟ್…!

CM Siddharamaih ಕರ್ನಾಟಕದ ಅಭಿವೃದ್ಧಿಗೆ ಪೂರಕವೇ ಅಥವಾ ಮುಸ್ಲಿಂ ಸಮುದಾಯದ ಅಭಿವೃದ್ಧಿಗೆ...

Guarantee Scheme ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ.‌ ಊಹಾಪೋಹಗಳಿಗೆ ಬೆಲೆಕೊಡಬೇಡಿ- ಸಿ.ಎಸ್.ಚಂದ್ರಭೂಪಾಲ್

Guarantee Scheme ಕರ್ನಾಟಕ ಸರ್ಕಾರದ ಮಹತ್ವದ ಐದು ಗ್ಯಾರಂಟಿ ಯೋಜನೆಗಳಾದ ಶಕ್ತಿ,...