Monday, August 3, 2026
Monday, August 3, 2026

Protest in Sagara ವ್ಯಕ್ತಿ ಮೇಲೆ ಹಲ್ಲೆ ಖಂಡಿಸಿ ಸಾಗರದಲ್ಲಿ ಪ್ರತಿಭಟನೆ

Date:

Protest in Sagara ಸಾಗರದ ತಾಲೂಕು ಬ್ರಾಹ್ಮಣ ಸಮಾಜದಿಂದ ವ್ಯಕ್ತಿ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ ನಡೆಸಿದ್ದಾರೆ.

ಸಾಗರದ ಡಿವೈಎಸ್ಪಿ ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿದ್ದಾರೆ.

ಬ್ರಾಹ್ಮಣ ಸಮಾಜಕ್ಕೆ ಸೂಕ್ತ ರಕ್ಷಣೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಯಿತು.

ಕಳೆದ ಎರಡು ದಿನಗಳ ಹಿಂದೆ ಮೆಳವರ್ಗೆ ಗ್ರಾಮದ ಸೂರ್ಯ ನಾರಯಣ್ ಎಂಬುವವರ ಮೇಲೆ ಹಲ್ಲೆಯನ್ನು ಆರೋಪಿಸಿ ಪ್ರತಿಭಟನೆ ನಡೆಯಿತು.

Protest in Sagara ತಪ್ಪಿತಸ್ಥರ ವಿರುದ್ಧ ಶೀಘ್ರವೇ ಕ್ರಮಕ್ಕೆ ಪ್ರತಿಭಟನೆ ನಡೆಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...