Thursday, March 19, 2026
Thursday, March 19, 2026

Siddaramaiah ಅಂಬೇಡ್ಕರ್ ಅವರ ಸಮಗ್ರ ಭಾಷಣಗಳ ಮುದ್ರಣ ವಿದ್ಯಾರ್ಥಿನಿಲಯಗಳಿಗೆ ಉಚಿತ ಹಂಚಿಕೆ: ಸಿಎಂ ಸಿದ್ದರಾಮಯ್ಯ

Date:

Siddaramaiah 2013-18ರ ನಮ್ಮ ಸರ್ಕಾರದ ಅವಧಿಯಲ್ಲಿ ಡಾ. ಬಿ.ಆರ್‌ ಅಂಬೇಡ್ಕರ್‌ ಅವರ 125ನೇ ಜನ್ಮದಿನದ ಅಂಗವಾಗಿ ಅಂಬೇಡ್ಕರರ ಸಮಗ್ರ ಬರಹ ಮತ್ತು ಭಾಷಣಗಳನ್ನು 22 ಸಂಪುಟಗಳಲ್ಲಿ ಕುವೆಂಪು ಭಾಷಾ ಪ್ರಾಧಿಕಾರದ ಮೂಲಕ ಕನ್ನಡದಲ್ಲಿ ಮುದ್ರಿಸಿ, ರಾಜ್ಯದ ಎಲ್ಲಾ ವಿದ್ಯಾರ್ಥಿನಿಲಯಗಳಿಗೆ ಉಚಿತವಾಗಿ ವಿತರಿಸಿತ್ತು. ಬಾಬಾ ಸಾಹೇಬರ ಬರಹಗಳನ್ನು ನಾಡಿನ ಪ್ರತಿಯೊಬ್ಬ ಕನ್ನಡಿಗನೂ ಕೂಡ ಮಾತೃಭಾಷೆಯಲ್ಲೇ ಓದಿ, ಅರ್ಥೈಸಿಕೊಂಡು ಅವರ ಆದರ್ಶಗಳನ್ನು ತನ್ನ ಬದುಕಿನಲ್ಲಿಯೂ ಅಳವಡಿಸಿಕೊಳ್ಳುವ ಪ್ರಯತ್ನ ಮಾಡಲಿ ಎಂಬುದು ನಮ್ಮ ಸದಾಶಯವಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

Siddaramaiah ಕನ್ನಡದ ನೆಲ, ಭಾಷೆ, ಸಂಸ್ಕೃತಿ, ಪರಂಪರೆ ಸೇರಿದಂತೆ ನಾಡಿನ ಅಸ್ಮಿತೆಯನ್ನು ಪೋಷಿಸಿ, ಬೆಳೆಸಲು ನಮ್ಮ ಸರ್ಕಾರ ಸದಾ ಬದ್ಧವಾಗಿದೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...