Saturday, June 21, 2025
Saturday, June 21, 2025

Crop Destruction ಶಿವಮೊಗ್ಗದಲ್ಲಿ ಮತ್ತೇ ಹೆಚ್ಚಿದ ಮಾನವ- ವನ್ಯಜೀವಿಗಳ ಸಂಘರ್ಷ

Date:

Crop Destruction ಮಲೆನಾಡಿನ ಹಲವೆಡೆ ಕಾಡಾನೆಗಳ ಹಾವಳಿ ಹೆಚ್ಚಾಗಿದೆ.

ಶಿವಮೊಗ್ಗದಲ್ಲಿ ಮತ್ತೇ ಮಾನವ- ವನ್ಯಜೀವಿಗಳ ಸಂಘರ್ಷ ಹೆಚ್ಚಾಗಿದೆ.

ಬರದ ನಡುವೆ ಬಂದಿದ್ದ ಅಲ್ಪಸ್ವಲ್ಪ ಬೆಳೆಯೂ ಇದೀಗ ವನ್ಯಜೀವಿಗಳ ಪಾಲಾಗುತ್ತಿದೆ.

ರೈತರ ಜಮೀನಿಗೆ ಕಾಡಾನೆ ನುಗ್ಗಿ ಬೆಳೆ ನಾಶವಾಗುತ್ತಿದೆ.

ಶಿವಮೊಗ್ಗದ ಮಲೆಶಂಕರ, ಮಂಜರಿಕೊಪ್ಪ ಗ್ರಾಮದಲ್ಲಿ ಕಾಡಾನೆಗಳು ಹಿಂಡು- ಹಿಂಡಾಗಿ ದಾಳಿ ನಡೆಸಿವೆ.

ಪುರದಾಳು ಗ್ರಾ.ಪಂ ವ್ಯಾಪ್ತಿಯ ನಾಗಮ್ಮ ಕಾಲೋನಿ, ದುರ್ಗಾಂಬ ಕಾಲೋನಿಯಲ್ಲೂ ಕಾಡಾನೆ ದಾಳಿ ನಡೆಸಿವೆ.

ಭತ್ತ, ಅಡಿಕೆ, ಬಾಳೆ, ಜೋಳ, ಶುಂಠಿ ಸೇರಿದಂತೆ ಇನ್ನು ಇತರೆ ಬೆಳೆಗಳನ್ನ ಕಾಡಾನೆ ಹಿಂಡು ನಾಶ ಪಡಿಸಿವೆ.

ರೈತರು ತಮ್ಮ ಬೆಳೆಗಳನ್ನು ಉಳಿಸಿಕೊಳ್ಳಲು ಮರಗಳ ಮೇಲೆ ವಾಚ್ ಟವರ್ ನಿರ್ಮಿಸಿ ತಾವು ಬೆಳೆದ ಕಾಯುವ ಪರಿಸ್ಥಿತಿ ಬಂದಿದೆ.

ಕಾಡಾನೆಗಳ ಹಿಂಡು ಭದ್ರಾ ಅಭಯಾರಣ್ಯದಿಂದ ಬಂದು

ಶೆಟ್ಟಿಹಳ್ಳಿ ಅಭಯಾರಣ್ಯಕ್ಕೆ ಹೊಂದಿಕೊಂಡ ಗ್ರಾಮಗಳಲ್ಲಿ ನಿರಂತರವಾಗಿ ದಾಳಿ ಮಾಡುತ್ತಿವೆ.

ಇದರಿಂದ ಶಿವಮೊಗ್ಗ ತಾಲೂಕಿನ ಹಲವು ಗ್ರಾಮಗಳ ರೈತರಲ್ಲಿ ಆತಂಕ ಹೆಚ್ಚಿದೆ.

Crop Destruction ಬರಗಾಲದಿಂದ ಕಂಗೆಟ್ಟಿದ್ದ ರೈತರಿಗೆ ಗಾಯದ ಮೇಲೆ ಬರೆ ಎಳೆಯುತ್ತಿರುವ ಪರಿಸ್ಥಿತಿ ಆಗಿದೆ.

ಹಾನಿಗೊಳಗಾದ ರೈತರಿಗೆ ಸೂಕ್ತ ಪರಿಹಾರ ನೀಡುವಂತೆ ರೈತರು ಸಂಬಂಧಪಟ್ಟ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

International Yoga Day ಯೋಗ ದಿನಾಚರಣೆ ಒಂದು ರಾಷ್ಟ್ರೀಯ ಹಬ್ಬವಿದ್ದಂತೆ : ಶ್ರೀ ರುದ್ರಾರಾಧ್ಯ ಸಿ ವಿ

International Yoga Day ಅಂತರಾಷ್ಟ್ರೀಯ ಯೋಗ ದಿನ ಒಂದು ರಾಷ್ಟ್ರೀಯ ಹಬ್ಬವಿದ್ದಂತೆ...

MESCOM ಜೂ.24 ರಂದು ವಿದ್ಯುತ್ ವ್ಯತ್ಯಯ

MESCOM ಶಿವಮೊಗ್ಗ ನಗರದ ಎಂಆರ್‌ಎಸ್‌ನ 110/11 ಕೆವಿ ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ...

Charaka and Desi Trust ಸಾಂಪ್ರದಾಯಿಕ ನೇಕಾರಿಕೆಗೆ ಸರ್ಕಾರದ ಉತ್ತೇಜನ: ಸಚಿವ ಶಿವಾನಂದ ಪಾಟೀಲ

Charaka and Desi Trust ಸ್ಪರ್ಧಾತ್ಮಕ ಮತ್ತು ತಂತ್ರಜ್ಞಾನ ಯುಗದಲ್ಲಿ ಪಾರಂಪರಿಕ...

Malenadu Development Foundation ಸಾಧಿಸುವ ಧೈರ್ಯದೊಂದಿಗೆ ವಿದ್ಯಾರ್ಥಿಗಳು ಜೀವನೋತ್ಸಾಹ ಬೆಳೆಸಿಕೊಳ್ಳಬೇಕು- ಡಾ.ಗುರುರಾಜ ಕರ್ಜಗಿ

Malenadu Development Foundation ಸಾಧಿಸುವ ಛಲ, ಧೈರ್ಯದೊಂದಿಗೆ ವಿದ್ಯಾರ್ಥಿಗಳು ಜೀವನೋತ್ಸಾಹ ಬೆಳೆಸಿಕೊಳ್ಳಬೇಕು...