Sunday, August 2, 2026
Sunday, August 2, 2026

B. Y. Raghavendra ಬರ ಪ್ರದೇಶದ ರೈತರಿಗೆ ನೆರವು ನೀಡುವಂತೆ ಸಂಸದ ಬಿ ವೈ ರಾಘವೇಂದ್ರ ಒತ್ತಾಯ

Date:

B. Y. Raghavendra ಬರ ಅಧ್ಯಯನದ ಹಿನ್ನೆಲೆಯಲ್ಲಿ ಇಂದು ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಉಡುಗಣಿಯ ಸುತ್ತಮುತ್ತಲಿನ ಜಮೀನುಗಳಿಗೆ ಸಂಸದ ಬಿ ವೈ ರಾಘವೇಂದ್ರ, ಶಿವಮೊಗ್ಗ ನಗರದ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಬರದಿಂದ ಕಂಗಾಲಾಗಿರುವ ಅಲ್ಲಿನ ರೈತರ ಸಮಸ್ಯೆಗಳನ್ನು ಆಲಿಸಿದರು.

B. Y. Raghavendra ಸಂಸದ ಬಿ ವೈ ರಾಘವೇಂದ್ರ ಅವರು ಮಾತನಾಡಿ,ಮಳೆ ಕೊರತೆಯಿಂದಾಗಿ ಜಿಲ್ಲೆಯಲ್ಲಿ 50 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಮತ್ತು ಮೆಕ್ಕೆ ಜೋಳದ ಹೊಲಗಳು ಸಂಪೂರ್ಣ ಒಣಗಿಹೋಗಿವೆ. ಶಿಕಾರಿಪುರ ತಾಲೂಕಿನಲ್ಲೇ ಸುಮಾರು 20 ಸಾವಿರ ಹೆಕ್ಟೇರ್ ನಲ್ಲಿ ಫಸಲು ಹಾಳಾಗಿದೆ. ಸರ್ಕಾರ ಈ ಭಾಗದ ರೈತರಿಗೆ ನೆರೆಪರಿಹಾರ ನೀಡಲು ಕ್ರಮಕೈಗೊಳ್ಳಲಿ ಎಂದು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...