Sunday, August 2, 2026
Sunday, August 2, 2026

B. Y. Raghavendra ಶಿವಮೊಗ್ಗ ಸಂಸದ ಬಿವೈ ರಾಘವೇಂದ್ರ ಅವರಿಂದ ಬರಪೀಡಿತ ಪ್ರದೇಶಗಳಿಗೆ ಭೇಟಿ

Date:

B. Y. Raghavendra ಶಿವಮೊಗ್ಗ ಸಂಸದ ಬಿ. ವೈ ರಾಘವೇಂದ್ರ ಅವರು, ಬರ ಅಧ್ಯಯನದ ಹಿನ್ನೆಲೆಯಲ್ಲಿ ಇಂದು ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಹಾರನಹಳ್ಳಿ, ಸೊರಬ ವಿಧಾನಸಭಾ ಕ್ಷೇತ್ರದ ಆನವಟ್ಟಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಿಗೆ ಭೇಟಿ ನೀಡಿ ಬರದಿಂದ ಕಂಗಾಲಾಗಿರುವ ಅಲ್ಲಿನ ರೈತರೊಂದಿಗೆ ಸಮಾಲೋಚನೆ ನಡೆಸಿದರು.

ಇದೇ ಸಂದರ್ಭದಲ್ಲಿ ಅಪಾರ ಬೆಳೆ ಹಾನಿ ಅನುಭವಿಸುತ್ತಿರುವ ಶಿಕಾರಿಪುರ ತಾಲೂಕಿನ ರೈತಬಂಧುಗಳೊಂದಿಗೆ ನಡೆದ ಸಂವಾದದಲ್ಲಿ ಪಾಲ್ಗೊಂಡಿದ್ದರು.

B. Y. Raghavendra ಮಳೆ ಕೊರತೆಯಿಂದಾಗಿ ತಾಲೂಕಿನಲ್ಲಿ 20 ಸಾವಿರ ಹೆಕ್ಟೇರ್ ಗೂ ಹೆಚ್ಚು ಪ್ರದೇಶದಲ್ಲಿ ಭತ್ತ ಮತ್ತು ಮುಸುಕಿನ ಜೋಳ ಹಾನಿಗೀಡಾಗಿದ್ದು, ಬೆಳೆ ಹಾನಿಯಿಂದ ಕಂಗಾಲಾಗಿರುವ ರೈತರಿಗೆ ಎಲ್ಲ ರೀತಿಯ ನೆರವು ನೀಡುವ ಭರವಸೆ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...