Friday, June 20, 2025
Friday, June 20, 2025

B. Y. Raghavendra ಶಿವಮೊಗ್ಗ ಸಂಸದ ಬಿವೈ ರಾಘವೇಂದ್ರ ಅವರಿಂದ ಬರಪೀಡಿತ ಪ್ರದೇಶಗಳಿಗೆ ಭೇಟಿ

Date:

B. Y. Raghavendra ಶಿವಮೊಗ್ಗ ಸಂಸದ ಬಿ. ವೈ ರಾಘವೇಂದ್ರ ಅವರು, ಬರ ಅಧ್ಯಯನದ ಹಿನ್ನೆಲೆಯಲ್ಲಿ ಇಂದು ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಹಾರನಹಳ್ಳಿ, ಸೊರಬ ವಿಧಾನಸಭಾ ಕ್ಷೇತ್ರದ ಆನವಟ್ಟಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಿಗೆ ಭೇಟಿ ನೀಡಿ ಬರದಿಂದ ಕಂಗಾಲಾಗಿರುವ ಅಲ್ಲಿನ ರೈತರೊಂದಿಗೆ ಸಮಾಲೋಚನೆ ನಡೆಸಿದರು.

ಇದೇ ಸಂದರ್ಭದಲ್ಲಿ ಅಪಾರ ಬೆಳೆ ಹಾನಿ ಅನುಭವಿಸುತ್ತಿರುವ ಶಿಕಾರಿಪುರ ತಾಲೂಕಿನ ರೈತಬಂಧುಗಳೊಂದಿಗೆ ನಡೆದ ಸಂವಾದದಲ್ಲಿ ಪಾಲ್ಗೊಂಡಿದ್ದರು.

B. Y. Raghavendra ಮಳೆ ಕೊರತೆಯಿಂದಾಗಿ ತಾಲೂಕಿನಲ್ಲಿ 20 ಸಾವಿರ ಹೆಕ್ಟೇರ್ ಗೂ ಹೆಚ್ಚು ಪ್ರದೇಶದಲ್ಲಿ ಭತ್ತ ಮತ್ತು ಮುಸುಕಿನ ಜೋಳ ಹಾನಿಗೀಡಾಗಿದ್ದು, ಬೆಳೆ ಹಾನಿಯಿಂದ ಕಂಗಾಲಾಗಿರುವ ರೈತರಿಗೆ ಎಲ್ಲ ರೀತಿಯ ನೆರವು ನೀಡುವ ಭರವಸೆ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಮಕ್ಕಳಿಗೆ ಜಾನಪದದ ಅರಿವು ಮೂಡಿಸುವುದು ಅವಶ್ಯ: ಕವಿತಾ ಸುಧೀಂದ್ರ

ಮಕ್ಕಳಲ್ಲಿ ಬಾಲ್ಯದಿಂದಲೇ ಜಾನಪದ ಸಂಸ್ಕೃತಿಯ ಮಹತ್ವದ ಕುರಿತು ಅರಿವು ಮೂಡಿಸಬೇಕು ಎಂದು...

Shivamogga District Minority Welfare Department ವಿದ್ಯಾರ್ಥಿನಿಲಯಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ, ಅವಧಿ ವಿಸ್ತರಣೆ

Shivamogga District Minority Welfare Department ಶಿವಮೊಗ್ಗ ಜಿಲ್ಲಾ ಅಲ್ಪಸಂಖ್ಯಾತರ...

ರಾಜ್ಯ ಮಟ್ಟದ ಅಂಬೆಗಾಲು – 6 ಕಿರು ಚಿತ್ರ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ

ಶಿವಮೊಗ್ಗ ನಗರದ ಸಿನಿಮೊಗೆ - ಶಿವಮೊಗ್ಗ ಚಿತ್ರ ಸಮಾಜದ ವತಿಯಿಂದ...