Thursday, August 13, 2026
Thursday, August 13, 2026

Shivamogga City Corporation ಪಿಎಂ ಸ್ವಾನಿಧಿ ರಾಜ್ಯ ಸಂಚಾಲಕರಾದ ಮಾಜಿ ಸಚಿವರಾದ ರಾಮದಾಸ್‌ಗೆ ಸನ್ಮಾನ

Date:

Shivamogga City Corporation ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ನಡೆದ ಪಿಎಂ ಸ್ವಾನಿಧಿ ಕಾರ್ಯಕ್ರಮ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಸಂವಾದಲ್ಲಿ ಮುಖ್ಯ ಅತಿಥಿಗಳಾಗಿ ಪಿಎಂ ಸ್ವಾನಿಧಿ ರಾಜ್ಯ ಸಂಚಾಲಕರಾಗಿರುವ ಮಾಜಿ ಸಚಿವರಾದ ರಾಮದಾಸ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ನಂತರ ಮಾತನಾಡಿ ಪಿಎಂ ಸ್ವಾನಿಧಿ ಪ್ರಯೋಜನಗಳನ್ನು ಪತ್ರಿಕಾ ವಿತರಕರಿಗೆ ಹಾಗೂ ಬೀದಿ ಬದಿ ವ್ಯಾಪಾರಿಗಳಿಗೆ ವಿವರಿಸಿದರು ಕಾರ್ಯಕ್ರಮದ ನಂತರ ಕರ್ನಾಟಕ ರಾಜ್ಯ ಪತ್ರಿಕ ವಿತರಕರ ಒಕ್ಕೂಟ ಶಿವಮೊಗ್ಗ ಜಿಲ್ಲಾ ಘಟಕದ ವತಿಯಿಂದ ಮಾಜಿ ಸಚಿವರಾದ ರಾಮದಾಸ್ ಸನ್ಮಾನಿಸಿ ಗೌರವಿಸಲಾಯಿತು. ಮತ್ತು ಮಹಾನಗರ ಪಾಲಿಕೆಯ ಸಿಇಓ ಆದ ಶ್ರೀಮತಿ ಅನುಪಮಾ ಟಿಆರ್‌ಸಿಓ ಆದ ರತ್ನಾಕರ್ ಹಾಗೂ ಕಂಪ್ಯೂಟರ್ ಆಪರೇಟರ್ ಆದ ಆರಿಫ್ ಅವರಿಗೂ ಸಹ ಸನ್ಮಾನ ಮಾಡಲಾಯಿತು.

Shivamogga City Corporationಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಶಿವಮೊಗ್ಗ ಜಿಲ್ಲಾ ಘಟಕದ ಅಧ್ಯಕ್ಷರಾದ ಎನ್.ಮಾಲತೇಶ್ ಪ್ರಧಾನ ಕಾರ್ಯದರ್ಶಿಯಾದ ಮುಕ್ತಾರ್ ಅಹಮದ್ ಹಾಗೂ ಸಂಘದ ಸದಸ್ಯರಾದ ಪಾರ್ಥಿಬನ್, ದುರ್ಘೋಜಿ ಸೀತಾರಾಮ್, ಮುಸ್ತಫ, ಚಂದ್ರು, ಮಂಜುನಾಥ್ ಪಾಟೀಲ್, ಅಜಿಜುಲ್ಲಾ ಹಾಗೂ ಇನ್ನಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...