Sunday, April 20, 2025
Sunday, April 20, 2025

Shivamogga City Corporation ಪಿಎಂ ಸ್ವಾನಿಧಿ ರಾಜ್ಯ ಸಂಚಾಲಕರಾದ ಮಾಜಿ ಸಚಿವರಾದ ರಾಮದಾಸ್‌ಗೆ ಸನ್ಮಾನ

Date:

Shivamogga City Corporation ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ನಡೆದ ಪಿಎಂ ಸ್ವಾನಿಧಿ ಕಾರ್ಯಕ್ರಮ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಸಂವಾದಲ್ಲಿ ಮುಖ್ಯ ಅತಿಥಿಗಳಾಗಿ ಪಿಎಂ ಸ್ವಾನಿಧಿ ರಾಜ್ಯ ಸಂಚಾಲಕರಾಗಿರುವ ಮಾಜಿ ಸಚಿವರಾದ ರಾಮದಾಸ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ನಂತರ ಮಾತನಾಡಿ ಪಿಎಂ ಸ್ವಾನಿಧಿ ಪ್ರಯೋಜನಗಳನ್ನು ಪತ್ರಿಕಾ ವಿತರಕರಿಗೆ ಹಾಗೂ ಬೀದಿ ಬದಿ ವ್ಯಾಪಾರಿಗಳಿಗೆ ವಿವರಿಸಿದರು ಕಾರ್ಯಕ್ರಮದ ನಂತರ ಕರ್ನಾಟಕ ರಾಜ್ಯ ಪತ್ರಿಕ ವಿತರಕರ ಒಕ್ಕೂಟ ಶಿವಮೊಗ್ಗ ಜಿಲ್ಲಾ ಘಟಕದ ವತಿಯಿಂದ ಮಾಜಿ ಸಚಿವರಾದ ರಾಮದಾಸ್ ಸನ್ಮಾನಿಸಿ ಗೌರವಿಸಲಾಯಿತು. ಮತ್ತು ಮಹಾನಗರ ಪಾಲಿಕೆಯ ಸಿಇಓ ಆದ ಶ್ರೀಮತಿ ಅನುಪಮಾ ಟಿಆರ್‌ಸಿಓ ಆದ ರತ್ನಾಕರ್ ಹಾಗೂ ಕಂಪ್ಯೂಟರ್ ಆಪರೇಟರ್ ಆದ ಆರಿಫ್ ಅವರಿಗೂ ಸಹ ಸನ್ಮಾನ ಮಾಡಲಾಯಿತು.

Shivamogga City Corporationಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಶಿವಮೊಗ್ಗ ಜಿಲ್ಲಾ ಘಟಕದ ಅಧ್ಯಕ್ಷರಾದ ಎನ್.ಮಾಲತೇಶ್ ಪ್ರಧಾನ ಕಾರ್ಯದರ್ಶಿಯಾದ ಮುಕ್ತಾರ್ ಅಹಮದ್ ಹಾಗೂ ಸಂಘದ ಸದಸ್ಯರಾದ ಪಾರ್ಥಿಬನ್, ದುರ್ಘೋಜಿ ಸೀತಾರಾಮ್, ಮುಸ್ತಫ, ಚಂದ್ರು, ಮಂಜುನಾಥ್ ಪಾಟೀಲ್, ಅಜಿಜುಲ್ಲಾ ಹಾಗೂ ಇನ್ನಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sri Chidambara Mahaswami ಗುಬ್ಬಿ ಚಿದಂಬರಾಶ್ರಮದಲ್ಲಿಎಲೆಕ್ಟ್ರಿಷಿಯನ್ ವೃತ್ತಿ ಶಿಕ್ಷಣಕ್ಕೆ ಅರ್ಜಿ ಆಹ್ವಾನ

Sri Chidambara Mahaswami ಶ್ರೀ ಶ್ರೀ ಚಿದಂಬರ ಮಹಾಸ್ವಾಮಿಗಳು ಶ್ರೀ ಚಿದಂಬರಾಶ್ರಮವನ್ನು...

CM Siddharamaih ಪೌರ ಕಾರ್ಮಿಕರ ಸೇವೆ ಖಾಯಂಗೊಳಿಸುವ ಕಾರ್ಯ ನಡೆಯುತ್ತಿದೆ- ಸಿದ್ಧರಾಮಯ್ಯ

CM Siddharamaih ಎಲ್ಲಾ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವ ಕಾರ್ಯ ನಡೆಯುತ್ತಿದೆ.ಈಗಾಗಲೇ...

DC Shivamogga ಪರೀಕ್ಷಾರ್ಥಿಯ ಜನಿವಾರ ತೆಗೆಸಿದ ಪ್ರಕರಣ, ಈರ್ವರು ಗೃಹ ರಕ್ಷಕ ದಳ ಸಿಬ್ಬಂದಿ ಅಮಾನತು-ಗುರುದತ್ತ‌ ಹೆಗಡೆ

DC Shivamogga ಶಿವಮೊಗ್ಗ ನಗರದ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ಇತ್ತೀಚಿಗೆ...

Mental health ಮಾನಸಿಕ ಸಮಸ್ಯೆಗಳು‌‌ ಮತ್ತು‌ ಸೂಕ್ತ ಪರಿಹಾರಗಳು ...

Mental health ಮಾನಸಿಕ ಖಾಯಿಲೆಗಳು ಯಾರಿಗಾದರೂ ಬರಬಹುದು : ಸೂಕ್ತ...