Friday, June 26, 2026
Friday, June 26, 2026

Shivamogga City Corporation ಪಿಎಂ ಸ್ವಾನಿಧಿ ರಾಜ್ಯ ಸಂಚಾಲಕರಾದ ಮಾಜಿ ಸಚಿವರಾದ ರಾಮದಾಸ್‌ಗೆ ಸನ್ಮಾನ

Date:

Shivamogga City Corporation ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ನಡೆದ ಪಿಎಂ ಸ್ವಾನಿಧಿ ಕಾರ್ಯಕ್ರಮ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಸಂವಾದಲ್ಲಿ ಮುಖ್ಯ ಅತಿಥಿಗಳಾಗಿ ಪಿಎಂ ಸ್ವಾನಿಧಿ ರಾಜ್ಯ ಸಂಚಾಲಕರಾಗಿರುವ ಮಾಜಿ ಸಚಿವರಾದ ರಾಮದಾಸ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ನಂತರ ಮಾತನಾಡಿ ಪಿಎಂ ಸ್ವಾನಿಧಿ ಪ್ರಯೋಜನಗಳನ್ನು ಪತ್ರಿಕಾ ವಿತರಕರಿಗೆ ಹಾಗೂ ಬೀದಿ ಬದಿ ವ್ಯಾಪಾರಿಗಳಿಗೆ ವಿವರಿಸಿದರು ಕಾರ್ಯಕ್ರಮದ ನಂತರ ಕರ್ನಾಟಕ ರಾಜ್ಯ ಪತ್ರಿಕ ವಿತರಕರ ಒಕ್ಕೂಟ ಶಿವಮೊಗ್ಗ ಜಿಲ್ಲಾ ಘಟಕದ ವತಿಯಿಂದ ಮಾಜಿ ಸಚಿವರಾದ ರಾಮದಾಸ್ ಸನ್ಮಾನಿಸಿ ಗೌರವಿಸಲಾಯಿತು. ಮತ್ತು ಮಹಾನಗರ ಪಾಲಿಕೆಯ ಸಿಇಓ ಆದ ಶ್ರೀಮತಿ ಅನುಪಮಾ ಟಿಆರ್‌ಸಿಓ ಆದ ರತ್ನಾಕರ್ ಹಾಗೂ ಕಂಪ್ಯೂಟರ್ ಆಪರೇಟರ್ ಆದ ಆರಿಫ್ ಅವರಿಗೂ ಸಹ ಸನ್ಮಾನ ಮಾಡಲಾಯಿತು.

Shivamogga City Corporationಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಶಿವಮೊಗ್ಗ ಜಿಲ್ಲಾ ಘಟಕದ ಅಧ್ಯಕ್ಷರಾದ ಎನ್.ಮಾಲತೇಶ್ ಪ್ರಧಾನ ಕಾರ್ಯದರ್ಶಿಯಾದ ಮುಕ್ತಾರ್ ಅಹಮದ್ ಹಾಗೂ ಸಂಘದ ಸದಸ್ಯರಾದ ಪಾರ್ಥಿಬನ್, ದುರ್ಘೋಜಿ ಸೀತಾರಾಮ್, ಮುಸ್ತಫ, ಚಂದ್ರು, ಮಂಜುನಾಥ್ ಪಾಟೀಲ್, ಅಜಿಜುಲ್ಲಾ ಹಾಗೂ ಇನ್ನಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kodachadri Chits Pvt. Ltd ಗ್ರಾಹಕರೇ ಕೊಡಚಾದ್ರಿಚಿಟ್ಸ್ ನ ಹಿಂದಿರುವ ಶಕ್ತಿ- ಪರಶುರಾಮ್

Kodachadri Chits Pvt. Ltd ಕೊಡಚಾದ್ರಿ ಚಿಟ್ಸ್‌ನ ಯಶಸ್ಸಿನ ಹಿಂದಿನ ನಿಜವಾದ...

Rotary Club Shivamogga ಮಲೇರಿಯಾವನ್ನ ವೈಜ್ಞಾನಿಕ ಕ್ರಮಗಳಿಂದ ನಿರ್ಮೂಲನೆ ಮಾಡಲು ಸಾಧ್ಯ. ಈ ಕಾರ್ಯದಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆ ಅನಿವಾರ್ಯ- ಡಾ.ಗುಡದಪ್ಪ ಕಸಬಿ

Rotary Club Shivamogga "ಮಳೆಗಾಲದಲ್ಲಿ ಸೊಳ್ಳೆಗಳಿಂದ ಹರಡುವ ರೋಗಗಳು ಉಲ್ಬಣಗೊಳ್ಳುವುದರಿಂದ ಸಾರ್ವಜನಿಕರಲ್ಲಿ...

Bhadravati Social Welfare Department ಪ್ರೋತ್ಸಾಹಧನ ಪಡೆಯಲು ಆನ್ ಲೈನ್ ಅರ್ಜಿ ಆಹ್ವಾನ. ಭದ್ರಾವತಿ ಸಮಾಜ ಕಲ್ಯಾಣ ಇಲಾಖೆ ಮಾಹಿತಿ.

Bhadravati Social Welfare Department ಭದ್ರಾವತಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯಿಂದ 2025-26ನೇ...