Akashavani Bhadravathi ಆಕಾಶವಾಣಿ ಭದ್ರಾವತಿ ಕೇಂದ್ರದಿoದ ದಿನಾಂಕ: 12-11-2023 ರಂದು ಬೆಳಿಗ್ಗೆ 8.30ಕ್ಕೆ ಮಾನ್ಯ ಶಿವಮೊಗ್ಗ ಜಿಲ್ಲೆಯ ಸಂಸದರಾದ
ಬಿ.ವೈ.ರಾಘವೇoದ್ರ ಅವರೊಡನೆ ದೀಪಾವಳಿ ಹಬ್ಬದ ಸಂದರ್ಭದಲ್ಲಿ ನಡೆಸಿದ ವಿಶೇಷ ಸಂವಾದ ಕಾರ್ಯಕ್ರಮ ಪ್ರಸಾರವಾಗಲಿದೆ.
Akashavani Bhadravathi ಈ ಕಾರ್ಯಕ್ರಮ ಭದ್ರಾವತಿ ಆಕಾಶವಾಣಿ FM103.5 ಹಾಗೂ MW675Khz ನಲ್ಲಿ ಹಾಗೂ ವಿಶ್ವದಾದ್ಯಂತ Prasarbharati newsonair App ನಲ್ಲಿ ಭದ್ರಾವತಿ ಕೇಂದ್ರದ ಮೂಲಕ ಪ್ರಸಾರ ಸಮಯದಲ್ಲಿ ಕೇಳಬಹುದು. ಹಾಗೂ ಪ್ರಸಾರ ನಂತರ Akashavani Bhadravathi YouTube channel ನಲ್ಲಿ ಕೇಳಬಹುದು.
