Friday, May 15, 2026
Friday, May 15, 2026

Deepavali Festival ಮಣ್ಣಿನ ಹಣತೆ ಬೆಳಗಿ ಹಸಿರು ಪಟಾಕಿ ಸಿಡಿಸಿ ದೀಪಾವಳಿ ಆಚರಿಸೋಣ : ಸಿಎಂ ಸಿದ್ದರಾಮಯ್ಯ

Date:

Deepavali Festival ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ನಾಡಿನ ಜನತೆಗೆ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಶುಭ ಕೋರಿದ್ದಾರೆ.

ಸಿಡಿಯಲಿ ಹಸಿರು ಪಟಾಕಿಗಳು,
ಬೆಳಗಲಿ ಮಣ್ಣಿನ ಹಣತೆಗಳು,
ದೀಪಾವಳಿಯನ್ನು ಭವಿಷ್ಯ ಬೆಳಗುವ ಹಬ್ಬವಾಗಿಸೋಣ.
ಹಬ್ಬದ ಸಂಭ್ರಮದಲ್ಲಿ ಪರಿಸರ ಕಾಳಜಿ ಮರೆಯದಿರೋಣ ಎಂದಿದ್ದಾರೆ.

Deepavali Festival ಬೆಳಕಿನ ಹಬ್ಬ ದೀಪಾವಳಿ ನಿಮ್ಮೆಲ್ಲರ ಬಾಳಲ್ಲಿ ಸುಖ, ಶಾಂತಿ, ಸಮೃದ್ಧಿಯನ್ನು ತರಲೆಂದು ಹಾರೈಸುತ್ತೇನೆ. ದೀಪಾವಳಿಯ ಶುಭಾಶಯಗಳು ಎಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga Postal Department ಅಂಚೆ ಇಲಾಖೆ ಜೀವವಿಮಾ ಏಜೆಂಟ್ ಆಗ ಬಯಸುವಿರ? ಈ ಮಾಹಿತಿ ನಿಮಗಾಗಿ

Shimoga Postal Department ಶಿವಮೊಗ್ಗ ಅಂಚೆ ಇಲಾಖೆಯಲ್ಲಿ ಅಂಚೆ ಜೀವ ವಿಮೆ...

Karnataka Forest Department ವಾಹನ ಸಂಚಾರದ ಹೆಚ್ಚಳ: ವನ್ಯಜೀವಿಗಳ ಮುಕ್ತ ಓಡಾಟಕ್ಕೆ ಅಡ್ಡಿಯಾಗಿ ಮಾನವ- ವನ್ಯಪ್ರಾಣಿ ಸಂಘರ್ಷ ಹೆಚ್ಚುತ್ತಿದೆ- ಕುಮಾರ್ ಪುಷ್ಕರ್

Karnataka Forest Department ರಾಜ್ಯದಲ್ಲಿ ವನ್ಯಜೀವಿಗಳ ಸಂಖ್ಯೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ಮಾನವ–ವನ್ಯಜೀವಿ...