Tuesday, December 16, 2025
Tuesday, December 16, 2025

Kamla Nehru College ನ. 18 ರಂದು ಶಿವಮೊಗ್ಗದಲ್ಲಿ ಆನಂದ-ಆರೋಗ್ಯ-ಉಪನ್ಯಾಸ ಹಾಗೂ ಪ್ರಾತ್ಯಕ್ಷಿಕೆ ಕಾರ್ಯಕ್ರಮ

Date:

Kamla Nehru College ಶಿವಮೊಗ್ಗ ನಗರದ ಬಹುಮುಖಿ ವತಿಯಿಂದ ನ. 18ರ ಶನಿವಾರ ಸಂಜೆ 5:30ಕ್ಕೆ ಕಮಲಾ ನೆಹರೂ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಮನೋವೈದ್ಯೆ, ಕಲಾವಿದೆ ಡಾ ಕೆ.ಎಸ್. ಪವಿತ್ರಾರವರು ಆನಂದ – ಆರೋಗ್ಯ ಕುರಿತ ವಿಶೇಷ ಉಪನ್ಯಾಸ ಹಾಗೂ ಪ್ರಾತ್ಯಕ್ಷಿಕೆಯನ್ನು ನಡೆಸಿಕೊಡಲಿದ್ದಾರೆ.

ಡಾ. ಕೆ. ಎಸ್. ಪವಿತ್ರಾರವರು, ವೃತ್ತಿಯಿಂದ ವೈದ್ಯರು. ನೃತ್ಯ ಹಾಗೂ ಸಾಹಿತ್ಯ ರಚನೆ ಇವರ ಹವ್ಯಾಸಗಳಾಗಿದ್ದು, ಸುಮಾರು 50ಕ್ಕೂ ಹೆಚ್ಚು ಪುಸ್ತಕಗಳನ್ನು ಹೊರತಂದಿದ್ದಾರೆ. ಇವರಿಗೆ ಹತ್ತು ಹಲವು ಪ್ರಶಸ್ತಿಗಳ ಜೊತೆಗೆ ರಾಷ್ಟ್ರಹಾಗೂ ಅಂತರಾಷ್ಟ್ರೀಯ ಫೆಲೋಷಿಪ್ ಗಳ ಮನ್ನಣೆ ಸಂದಿವೆ.

Kamla Nehru College ದಿನ ನಿತ್ಯ ನೋಡುವ, ಓದುವ, ಕೇಳುವ ಸಾಹಿತ್ಯ,ಲಲಿತ ಕಲೆಗಳಿಂದ ಸ್ವಸ್ಥ ಜೀವನಕ್ಕೆ ಮಾರ್ಗದರ್ಶನ ಪಡೆಯುವ ಸಾಧ್ಯತೆಗಳ ಕುರಿತ ಒಂದು ಪ್ರಸ್ತುತಿ -ಆನಂದ ಆರೋಗ್ಯ. ಕನ್ನಡದ ಆಯ್ದ ಸಾಹಿತ್ಯ ಭಾಗಗಳನ್ನು ನೃತ್ಯ, ಸಂಗೀತ ಹಾಗೂ ಮಾತುಗಳ ಮೂಲಕ ಮಾನಸಿಕ ಆರೋಗ್ಯದ ಹಲವು ಮುಖಗಳನ್ನು ಪರಿಚಯಿಸುವ ಒಂದು ಪ್ರಯತ್ನ ಇದಾಗಿದ್ದು, ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕೋರಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಡಿಸೆಂಬರ್ 16 & 17 ಶಿವಮೊಗ್ಗದ ರವೀಂದ್ರನಗರಕ್ಕೆ ವಿದ್ಯುತ್ ಸರಬರಾಜು ಇಲ್ಲ, ಮೆಸ್ಕಾಂ ಪ್ರಕಟಣೆ

MESCOM ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯ ರವೀಂದ್ರ ನಗರದಲ್ಲಿ ಓವರ್...

Shamanur Shivashankarappa ವಿಧಾನ ಸಭಾ ಕಲಾಪ: ಅಗಲಿದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪನವರಿಗೆ ಶ್ರದ್ಧಾಂಜಲಿ

Shamanur Shivashankarappa ಎಲ್ಲ ರಾಜಕಾರಣಿಗಳೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದ ಶಾಮನೂರು ಶಿವಶಂಕರಪ್ಪ...

Dr. G.S. Shivarudrappa ರಾಷ್ಟ್ರಕವಿ ಜಿ.ಎಸ್.ಎಸ್. ರಚಿತ ಕವನಗಳ ಆನ್ ಲೈನ್ ಗಾಯನ ಸ್ಪರ್ಧೆ

Dr. G.S. Shivarudrappa ಶಿವಮೊಗ್ಗದಲ್ಲಿ ರಾಷ್ಟ್ರಕವಿ ಡಾ. ಜಿ.ಎಸ್ . ಶಿವರುದ್ರಪ್ಪ...

ಸಿಗಂದೂರು ಸೇತುವೆ: ಆತ್ಮಹತ್ಯೆಗೆ ಯತ್ನಿಸಿದಾತನ ಜೀವವುಳಿಸಿದ ಇಂಜಿನಿಯರ್ ಮಾತಿನ ಕೌಶಲ

ಮೈಸೂರಿನ ವ್ಯಕ್ತಿಯೊಬ್ಬರು ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇಂಜಿನಿಯರ್ ಒಬ್ಬರ...