Sunday, December 7, 2025
Sunday, December 7, 2025

Tirtahalli Goshale ಗೋವುಗಳ ರಕ್ಷಣೆಗಾಗಿಯೇ ಗೋಶಾಲೆ ನಿರ್ಮಿಸಿ ಗೋಪೂಜೆ ನೆಡೆಸುವ ಪುಣ್ಯಕೋಟಿ ನಾಗರಾಜ್

Date:

Tirtahalli Goshale ತೀರ್ಥಹಳ್ಳಿ ತಾಲೂಕಿನ ಬುಕ್ಲಾಪುರ ಗ್ರಾಮಪಂಚಾಯಿತಿ ವ್ಯಾಪ್ತಿಯ ಹೊರಬೈಲಿನಲ್ಲಿ ಗೋವುಗಳ ರಕ್ಷಣೆಗಾಗಿ 11 ವರ್ಷಗಳ ಹಿಂದೆ ಪುಣ್ಯಕೋಟಿ ಹೆಸರಿನಲ್ಲಿ ಗೋಶಾಲೆ ಒಂದನ್ನು ನಿರ್ಮಿಸಿ ಹಲವು ಬಗೆಯ ಜಾನುವಾರುಗಳನ್ನು ಪುಣ್ಯಕೋಟಿ ನಾಗರಾಜ್ ಸಾಕುತ್ತಿದ್ದಾರೆ.

ಇಂದು ಗೋ ಪೂಜೆಯ ಅಂಗವಾಗಿ ಗೋವುಗಳಿಗೆ ವಿಶೇಷ ರೀತಿಯಲ್ಲಿ ಪೂಜೆ ನೆಡೆಸಿದ್ದಾರೆ. 20 ಕ್ಕೂ ಹೆಚ್ಚು ವಿವಿಧ ತಳಿಯ ಹಸುಗಳನ್ನು ಸಾಕಿರುವ ಇವರಿಗೆ ತೀರ್ಥಹಳ್ಳಿಯಲ್ಲಿ ದೊಡ್ಡದಾದ ಗೋಶಾಲೆ ನಿರ್ಮಿಸಬೇಕೆಂಬ ಆಸೆ ಇದೆ.

Tirtahalli Goshale ಇನ್ನು ಸ್ಥಳೀಯ ಗ್ರಾಮಪಂಚಾಯಿತಿಯ ಹಿರಿಯ ಸದಸ್ಯರಾದ ಗೋಪಾಲ ಪೂಜಾರಿ ಅವರಿಗೆ ಸನ್ಮಾನಿಸಿ ಗೌರವ ನೀಡಿದರು. ಗ್ರಾಮಪಂಚಾಯಿತಿ ಅಧ್ಯಕ್ಷರಾದ ಬಂಡೆ ವೆಂಕಟೇಶ್, ಸದಸ್ಯರಾದ ನಿಶ್ಚಲ್ ಜಾದೂಗಾರ್, ಆನಂದ್ ಸೇರಿ ಹಲವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...